ಬೆಂಗಳೂರು: ಇಂದು ಬೆಳಗ್ಗೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚನ್ನಪಟ್ಟಣದ ಕಡೆ ಹೊರಟರು. ನವೆಂಬರ್ 13 ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು ಪಕ್ಷದ ಕಾರ್ಯಕರ್ತರ ಜೊತೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಸುವುದು ರಾಜ್ಯಾಧ್ಯಕ್ಷನಾಗಿ ತಮ್ಮ ಜವಾಬ್ದಾರಿಯಾಗಿದೆ ಎಂದು ಶಿವಕುಮಾರ್ ಹೇಳಿದರು. ಇವತ್ತು ಸಾಯಂಕಾಲ ಅಥವಾ ನಾಳೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸುವ ನಿರೀಕ್ಷೆ ಇದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಯೋಗೇಶ್ವರ್ಗೆ ಶಿವಕುಮಾರ್ ಗಾಳ?