AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಯೋಗ ದಸರಾ: ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ; ಸ್ಪೀಕರ್​ ಯುಟಿ ಖಾದರ್​

ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ಆಗಿನಿಂದಲೂ ನನಗೆ ಯೋಗದ ಪರಿಚಯವಿದೆ. ನನ್ನ ಅಜ್ಜ ಯೋಗ ಗುರುವಿಗೆ ಕರೆ ತರುತ್ತಿದ್ದರು. ಎಲ್ಲರೂ ಯೋಗಾಸನ ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

Basavaraj Yaraganavi
| Edited By: ವಿವೇಕ ಬಿರಾದಾರ|

Updated on: Oct 22, 2023 | 8:03 AM

Share

ಶಿವಮೊಗ್ಗ ಅ.22: ಶಿವಮೊಗ್ಗ ದಸರಾ (Shivmogga Dasara) ಮಹೋತ್ಸವ ಅಂಗವಾಗಿ ಇಂದು (ಅ.22) ನಗರದ ಕುವೆಂಪು ರಂಗಮಂದಿರ ಆವರಣದಲ್ಲಿ ಯೋಗ ದಸರಾ (Yoga Dasara) ಆಯೋಜಿಸಲಾಗಿದೆ. ಈ ಯೋಗ ದಸರಾವನ್ನು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ (UT Khadar) ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ಆಗಿನಿಂದಲೂ ನನಗೆ ಯೋಗದ ಪರಿಚಯವಿದೆ. ನನ್ನ ತಾಯಿಯವರ ತಂದೆ, ನನ್ನ ಅಜ್ಜ ಯೋಗ ಗುರುವಿಗೆ ಕರೆ ತರುತ್ತಿದ್ದರು. ಎಲ್ಲರೂ ಯೋಗಾಸನ ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು. ಯೋಗ ದಸರಾದಲ್ಲಿ ಭಾಗಿಯಾಗಿದ್ದ ಸಾವಿರಾರು ಯೋಗಪಟುಗಳೊಂದಿಗೆ ಯುಟಿ ಖಾದರ್​ ಕೂಡ ಯೋಗಾಸನ ಮಾಡಿದರು.

Follow Us
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!