ಉಡುಪಿಗೂ ತಟ್ಟಿದ ಶಿವಮೊಗ್ಗದ ಈದ್ಮಿಲಾದ್ ಗಲಾಟೆ ಬಿಸಿ: ಅನಧಿಕೃತ ಬ್ಯಾನರ್ಗಳ ತೆರವು
ಅ.10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್ಗಳನ್ನು ತೆರವು ಮಾಡಲಾಗಿದೆ. ಆ ಮೂಲಕ ಶಿವಮೊಗ್ಗದ ಈದ್ಮಿಲಾದ್ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಉಡುಪಿ ಎಸ್ಪಿ ಡಾ.ಅರುಣ್ ಸೂಚನೆಯಂತೆ ನಗರದ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್ಗಳನ್ನು ತೆರವು ಮಾಡಲಾಗಿದೆ.
ಉಡುಪಿ, ಅಕ್ಟೋಬರ್ 04: ಅ.10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್ (banners) ಗಳನ್ನು ತೆರವು ಮಾಡಲಾಗಿದೆ. ಆ ಮೂಲಕ ಶಿವಮೊಗ್ಗದ ಈದ್ಮಿಲಾದ್ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಉಡುಪಿ ಎಸ್ಪಿ ಡಾ.ಅರುಣ್ ಸೂಚನೆಯಂತೆ ನಗರದ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್ಗಳನ್ನು ತೆರವು ಮಾಡಲಾಗಿದೆ. ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳು ಬ್ಯಾನರ್ ತೆರವುಗೊಳಿಸಿದ್ದಾರೆ. ಸದ್ಯ ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಕೂಡ ನಿಷೇಧಾಜ್ಞೆ ಮುಂದುವರಿಕೆ ಆಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಒದಲಾಗಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
