MP meets Dy CM: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿಯಾದ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ

ಕೆಲಸ ಕಳೆದುಕೊಂಡವರು ಭೂಮಿ ನೀಡಿದ ರೈತರಾಗಿರುವುದರಿಂದ ಅನ್ಯಾಯವಾಗಬಾರದು ಅಂತ ಹೇಳಿದ್ದಕ್ಕೆ ಉಪ ಮುಖ್ಯಮಂತ್ರಿಗಳಿಂದ ಪಾಸಿಟಿವ್ ಪ್ರತಿಕ್ರಿಯೆ ಬಂದಿದೆ ಎಂದು ರಾಘವೇಂದ್ರ ಹೇಳಿದರು.

MP meets Dy CM: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿಯಾದ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ
|

Updated on: Jun 12, 2023 | 4:27 PM

ಬೆಂಗಳೂರು: ನಿಮಗೆ ನೆನಪಿದೆ, ಮೊನ್ನೆಯಷ್ಟೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರನ್ನು (BS Yediyurappa) ಭೇಟಿಯಾಗಿದ್ದರು. ಅಧಿಕಾರಕ್ಕೆ ಬಂದ ಬಳಿಕ ಶಿವಕುಮಾರ್ ವಿರೋಧ ಪಕ್ಷದ ನಾಯಕರ ವಿರುದ್ಧ ಟೀಕೆಗಳನ್ನು ಮಾಡುತ್ತಿಲ್ಲ. ಅವರ ಈ ಧೋರಣೆ ಶಿವಮೊಗ್ಗದ ಬಿಜೆಪಿ ಸಂಸದ ಮತ್ತು ಯಡಿಯೂರಪ್ಪನವರ ಪುತ್ರ ಬಿವೈ ರಾಘವೇಂದ್ರ (BY Raghavendra) ಅವರಿಗೆ ಬಹಳ ಮೆಚ್ಚಿಕೆಯಾಗಿದೆ. ಇಂದು ಶಿವಕುಮಾರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರಾಘವೇಂದ್ರ, ಉಪ ಮುಖ್ಯಮಂತ್ರಿಗಳನ್ನು ಮನಸಾರೆ ಹೊಗಳಿದರು. ಸೌಜನ್ಯದ ಭೇಟಿಗಾಗಿ ಬಂದಿದ್ದಾಗಿ ಹೇಳಿದ ಸಂಸದ, ಷಿಕಾರಿಪುರದಲ್ಲಿ ಕ್ಯಾಟಲ್ ಫೀಡ್ ತಯಾರಿಸುತ್ತಿದ್ದ ಫ್ಯಾಕ್ಟರಿಯೊಂದರಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 85 ಜನ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವ ವಿಷಯವನ್ನು ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅವರು ಭೂಮಿ ನೀಡಿದ ರೈತರಾಗಿರುವುದರಿಂದ ಅನ್ಯಾಯವಾಗಬಾರದು ಅಂತ ಹೇಳಿದ್ದಕ್ಕೆ ಅವರಿಂದ ಪಾಸಿಟಿವ್ ಪ್ರತಿಕ್ರಿಯೆ ಬಂದಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್