ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ
ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಯಾವುದೇ ಕೋಮುಗಲಭೆ ಆಗಬಾರದು ಎಂದು ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ತನ್ನ ಸಹಾಯಕಕ್ಕೆ ಬಂದು ಸಂಕೇತ್ ಸಾವನ್ನಪ್ಪಿರುವ ಬಗ್ಗೆ ಗಿರೀಶ್ ಟಿವಿ9 ಜತೆ ಮಾತನಾಡಿ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಟ್ಟಿದ್ದಾನೆ.
ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಯಾವುದೇ ಕೋಮುಗಲಭೆ ಆಗಬಾರದು ಎಂದು ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ತನ್ನ ಸಹಾಯಕಕ್ಕೆ ಬಂದು ಸಂಕೇತ್ ಸಾವನ್ನಪ್ಪಿರುವ ಬಗ್ಗೆ ಗಿರೀಶ್ ಟಿವಿ9 ಜತೆ ಮಾತನಾಡಿ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಟ್ಟಿದ್ದಾನೆ.
ಇದನ್ನೂ ನೋಡಿ: ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ
ಕಾಂಗ್ರೆಸ್ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
