ರವಿವಾರದ ಗಲಭೆ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗದ ರಾಗಿಗುಡ್ಡ ಪ್ರದೇಶ; ಸೆಕ್ಷನ್ 144 ಮುಂದುವರಿಕೆ

ಗಾರೆ ಕೆಲಸದವರು ಮನೆಗಳಲ್ಲಿ ಕೂತರೆ ಹೊಟ್ಟೆಪಾಡು ನಡೆಯದು. ಮೂವರು ಮಹಿಳೆಯರು ಕೈಯಲ್ಲಿ ಮಧ್ಯಾಹ್ನ ಊಟದ ಬ್ಯಾಗ್ ಹಿಡಿದುಕೊಂಡು ಕೆಲಸಗಳಿಗೆ ಹೋಗುತ್ತಿದ್ದಾರೆ. ಅವರು ಪ್ರಾಯಶಃ ಉತ್ತರ ಕರ್ನಾಟಕದವರಿರಬೇಕು. ನಗರ ಪ್ರದೇಶಗಳಲ್ಲೂ ಅಂಗಡಿ ಮುಂಗಟ್ಟುಗಳನ್ನು ಓಪನ್ ಮಾಡಿ ವ್ಯಾಪಾರ ವಹಿವಾಟು ನಡೆಸುವಂತೆ ಸೂಚಿಸಲಾಗಿದೆ ಎಂದು ಮಂಗಳವಾರ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಹೇಳಿದ್ದರು.

ರವಿವಾರದ ಗಲಭೆ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗದ ರಾಗಿಗುಡ್ಡ ಪ್ರದೇಶ; ಸೆಕ್ಷನ್ 144 ಮುಂದುವರಿಕೆ
|

Updated on: Oct 04, 2023 | 12:51 PM

ಶಿವಮೊಗ್ಗ: ರವಿವಾರ ಸಾಯಂಕಾಲ ಈದ್ ಮಿಲಾದ್ ಮೆರವಣಿಗೆ (Eid Milad procession) ಸಂದರ್ಭದಲ್ಲಿ ನಡೆದ ಗಲಭೆಗಳ ಬಳಿಕ ಉದ್ವಿಗ್ನ ಸ್ಥಿತಿಯಲ್ಲಿದ್ದ ನಗರದ ರಾಗಿಗುಡ್ಡ ಪ್ರದೇಶ (Ragigudda area) ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ. ಶಿವಮೊಗ್ಗ ಜಿಲ್ಲಾಡಳಿತ (Shivamogga district administration) ಸೆಕ್ಷನ್ 144 ಮುಂದುವರಿಸಿರುವ ಕಾರಣ ರಸ್ತೆಗಳಲ್ಲಿ ಜನ ಓಡಾಡುತ್ತಿರುವುದನ್ನು ನೋಡಬಹುದಾದರೂ ಗುಂಪುಗಳು ಕಾಣಲ್ಲ. ಅಹಿತಕರ ಘಟನೆಗಳ ಪುನರಾವರ್ತನೆಯಾಗದಂತೆ ನಿಗಾವಹಿಸಲು ಏರಿಯ ತುಂಬ ಪೊಲೀಸರಿದ್ದಾರೆ. ಶಾಲಾ ಮತ್ತು ಕಾಲೇಜು ಮಕ್ಕಳಿಗೆ ಅರ್ಧವಾರ್ಷಿಕ ಪರೀಕ್ಷೆಗಳಿರುವುದರಿಂದ ತಮ್ಮ ತಮ್ಮ ವಿದ್ಯಾ ಕೇಂದ್ರಗಳಿಗೆ ಹೋಗುವ ಅನಿವಾರ್ಯತೆ ಇದೆ. ಮಕ್ಕಳು ಕೊನೆಯ ನಿಮಿಷದ ತಯಾರಿ ಮಾಡಿಕೊಳ್ಳುತ್ತಾ ತಮ್ಮ ಸ್ಕೂಲ್ ಬಸ್ ಗಾಗಿ ಕಾಯುತ್ತಿರುವದನ್ನು ನೋಡಬಹುದು. ಗಾರೆ ಕೆಲಸದವರು ಮನೆಗಳಲ್ಲಿ ಕೂತರೆ ಹೊಟ್ಟೆಪಾಡು ನಡೆಯದು. ಮೂವರು ಮಹಿಳೆಯರು ಕೈಯಲ್ಲಿ ಮಧ್ಯಾಹ್ನ ಊಟದ ಬ್ಯಾಗ್ ಹಿಡಿದುಕೊಂಡು ಕೆಲಸಗಳಿಗೆ ಹೋಗುತ್ತಿದ್ದಾರೆ. ಅವರು ಪ್ರಾಯಶಃ ಉತ್ತರ ಕರ್ನಾಟಕದವರಿರಬೇಕು. ನಗರ ಪ್ರದೇಶಗಳಲ್ಲೂ ಅಂಗಡಿ ಮುಂಗಟ್ಟುಗಳನ್ನು ಓಪನ್ ಮಾಡಿ ವ್ಯಾಪಾರ ವಹಿವಾಟು ನಡೆಸುವಂತೆ ಸೂಚಿಸಲಾಗಿದೆ ಎಂದು ಮಂಗಳವಾರ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಹೇಳಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ