ಮಂತ್ರಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ ಶಿವರಾಜ್​ಕುಮಾರ್-ಗೀತಾ

Updated on: Feb 24, 2025 | 1:10 PM

ಶಿವರಾಜ್​ಕುಮಾರ್ ಅವರು ಈಗ ಕ್ಯಾನ್ಸರ್ ಮುಕ್ತರಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ದೂರದ ಅಮೆರಿಕಕ್ಕೆ ತೆರಳಿ ಅವರು ಚಿಕಿತ್ಸೆ ಪಡೆದಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಶಿವರಾಜ್​ಕುಮಾರ್ ಅವರು ಈಗ ಮಂತ್ರಾಲಯಕ್ಕೆ ತೆರಳಿ ಗುರು ರಾಯರ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​​ಕುಮಾರ್ ಅವರು ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.  ಶಿವರಾಜ್​ಕುಮಾರ್ ಅವರು ಈಗ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಈ ಕಾರಣಕ್ಕೆ ಅವರು ಮಂತ್ರಾಲಯಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ ಎನ್ನಲಾಗಿದೆ. ಅವರು ಕ್ಯಾನ್ಸರ್ ಮುಕ್ತರಾಗಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More