ಪುನೀತ್​ ಆರೋಗ್ಯದ ಸ್ಥಿತಿ ಗಂಭೀರ; ಅಳುತ್ತಲೇ ಆಸ್ಪತ್ರೆಗೆ ಬಂದ ಶಿವರಾಜ್​ಕುಮಾರ್​

ಪುನೀತ್​ ರಾಜ್​ಕುಮಾರ್​ ಆರೋಗ್ಯವನ್ನು ಸಮಸ್ಥಿತಿಗೆ ತರೋಕೆ ವೈದ್ಯರು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಆಸ್ಪತ್ರೆಗೆ ಸೆಲೆಬ್ರಿಟಿಗಳ ದಂಡೇ ನೆರೆದಿದೆ.

ಪುನೀತ್​ ಆರೋಗ್ಯದ ಸ್ಥಿತಿ ಗಂಭೀರ; ಅಳುತ್ತಲೇ ಆಸ್ಪತ್ರೆಗೆ ಬಂದ ಶಿವರಾಜ್​ಕುಮಾರ್​
| Updated By: Digi Tech Desk

Updated on:Oct 29, 2021 | 5:24 PM

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರು ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಪುನೀತ್​ ರಾಜ್​ಕುಮಾರ್​ ಆರೋಗ್ಯವನ್ನು ಸಮಸ್ಥಿತಿಗೆ ತರೋಕೆ ವೈದ್ಯರು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಆಸ್ಪತ್ರೆಗೆ ಸೆಲೆಬ್ರಿಟಿಗಳ ದಂಡೇ ನೆರೆದಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ಪುನೀತ್ ರಾಜ್ಕುಮಾರ್ ಅವರು ‘ಜೇಮ್ಸ್’ ಸಿನಿಮಾದ ಕೆಲಸಗಳತ್ತ ಗಮನ ಹರಿಸುತ್ತಿದ್ದಾರೆ. ಆ ಚಿತ್ರಕ್ಕೆ ಚೇತನ್ಕುಮಾರ್ ನಿರ್ದೇಶಕ. ಅಲ್ಲದೇ, ಪವನ್ಕುಮಾರ್ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ಈಗ ಅನಾರೋಗ್ಯ ಉಂಟಾಗಿರುವುದರಿಂದ ಈ ಸಿನಿಮಾಗಳ ಕೆಲಸಗಳಿಗೆ ಬ್ರೇಕ್ ಬೀಳುವುದು ಅನಿವಾರ್ಯ. ಪೂರ್ತಿ ಚೇತರಿಸಿಕೊಂಡ ಬಳಿಕವಷ್ಟೇ ಅವರು ಚಿತ್ರೀಕರಣಕ್ಕೆ ಮರಳಬೇಕಿದೆ.

ಇದನ್ನೂ ಓದಿ: ‘ಸಲಗ’ಕ್ಕೆ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

Puneeth Rajkumar: ಪುನೀತ್​ ರಾಜ್​ಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಕ್ರಂ ಆಸ್ಪತ್ರೆಗೆ ದಾಖಲು

Published On - 1:10 pm, Fri, 29 October 21

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ