ಭೈರತಿ ರಣಗಲ್ ಕಪ್ಪು ಶರ್ಟ್ ಧರಿಸೋದರ ಸಂಕೇತ ಏನು? ಶಿವಣ್ಣ ಕೊಟ್ರು ಉತ್ತರ

ಭೈರತಿ ರಣಗಲ್ ಪಾತ್ರವೇ ಸಿಂಪಲ್. ಲುಂಗಿ ತೊಟ್ಟು, ಕಪ್ಪು ಬಣ್ಣದ ಶರ್ಟ್ ಧರಿಸುತ್ತಾನೆ ಈ ಭೈರತಿ ರಣಗಲ್. ಶಿವಣ್ಣ ಅವರು ಮುಹೂರ್ತಕ್ಕೆ ಇದೇ ಲುಕ್​ನಲ್ಲಿ ಬಂದಿದ್ದರು.

ಭೈರತಿ ರಣಗಲ್ ಕಪ್ಪು ಶರ್ಟ್ ಧರಿಸೋದರ ಸಂಕೇತ ಏನು? ಶಿವಣ್ಣ ಕೊಟ್ರು ಉತ್ತರ
ಶಿವರಾಜ್​ಕುಮಾರ್
Follow us
|

Updated on: May 27, 2023 | 9:35 AM

ಶಿವರಾಜ್​ಕುಮಾರ್ (Shivarajkumar) ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ನಟನೆಯ ‘ಭೈರತಿ ರಣಗಲ್​’ ಸಿನಿಮಾದ (Bhairathi Ranagal Movie) ಮುಹೂರ್ತ ಇತ್ತೀಚೆಗೆ ನಡೆಯಿತು. ಈ ಚಿತ್ರಕ್ಕೆ ನರ್ತನ್ ನಿರ್ದೇಶನ ಮಾಡುತ್ತಿದ್ದಾರೆ. ಭೈರತಿ ರಣಗಲ್ ಪಾತ್ರವೇ ಸಿಂಪಲ್. ಲುಂಗಿ ತೊಟ್ಟು, ಕಪ್ಪು ಬಣ್ಣದ ಶರ್ಟ್ ಧರಿಸುತ್ತಾನೆ ಈ ಭೈರತಿ ರಣಗಲ್. ಶಿವಣ್ಣ ಅವರು ಮುಹೂರ್ತಕ್ಕೆ ಇದೇ ಲುಕ್​ನಲ್ಲಿ ಬಂದಿದ್ದರು. ಅವರು ‘ಕಪ್ಪು ಎಂದರೆ ಕಸ್ತೂರಿ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ