‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

‘ಸಲಗ’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಶಿವರಾಜ್​ಕುಮಾರ್​ ಅತಿಥಿಯಾಗಿ ಆಗಮಿಸಿದ್ದರು. ಮುಂದಿನ ದಿನಗಳಲ್ಲಿ ಯಾವ ರೀತಿಯ ಪಾತ್ರ ಮಾಡಬೇಕು ಎಂಬ ಆಸೆಯನ್ನು ಶಿವಣ್ಣ ಹೇಳಿಕೊಂಡರು.

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ
| Updated By: ಮದನ್​ ಕುಮಾರ್​

Updated on: Oct 11, 2021 | 4:51 PM

ನಟ ದುನಿಯಾ ವಿಜಯ್​ ಅವರು ಮೊದಲ ಬಾರಿಗೆ ‘ಸಲಗ’ ಸಿನಿಮಾ ಮೂಲಕ ನಿರ್ದೇಶಕನಾಗಿದ್ದಾರೆ. ಒಂದು ವೇಳೆ, ಅವರ ನಿರ್ದೇಶನದಲ್ಲಿ ತಾವು ನಟಿಸುವುದಾದರೆ ಒಂದು ಭಿನ್ನ ಪಾತ್ರ ಮಾಡುವುದಾಗಿ ಶಿವರಾಜ್​ಕುಮಾರ್​ ಹೇಳಿದ್ದಾರೆ. ‘ಸಲಗ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮ ಭಾನುವಾರ (ಅ.10) ನಡೆಯಿತು. ಈ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸಿದ್ದ ಶಿವರಾಜ್​ಕುಮಾರ್​ ಅವರು ಕೆಲವು ಮಾತುಗಳನ್ನು ಹಂಚಿಕೊಂಡರು.

‘ಈಗ ಮಾಡುತ್ತಿರುವುದೆಲ್ಲ ಬಿಟ್ಟು ಬೇರೆ ಏನಾದರೂ ಮಾಡಬೇಕು. ಡ್ರೈನೇಜ್​ ಕ್ಲೀನ್​ ಮಾಡುವವರ ಪಾತ್ರವನ್ನೂ ಮಾಡಬೇಕು. ಯಾಕೆಂದರೆ ಈ ಸಮಾಜದಲ್ಲಿ ಕ್ಲೀನ್​ ಮಾಡಬೇಕಿರುವುದು ಬಹಳ ಇದೆ’ ಎಂದು ಶಿವಣ್ಣ ಹೇಳಿದರು. ಈ ಪ್ರೀ ರಿಲೀಸ್​ ಇವೆಂಟ್​ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಕೂಡ ಸಾಕ್ಷಿಯಾಗಿದ್ದರು. ಸಲಗ ತಂಡಕ್ಕೆ ಅವರು ಕೂಡ ಶುಭ ಕೋರಿದರು. ಈ ಚಿತ್ರಕ್ಕೆ ಕೆ.ಪಿ. ಶ್ರೀಕಾಂತ್​ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ:

ಶಿವಣ್ಣನಿಗೆ ಅಪ್ಪು ನಿರ್ದೇಶನ, ಉಪ್ಪಿ ಅಸಿಸ್ಟೆಂಟ್​​ ಡೈರೆಕ್ಟರ್​, ಸಂತೋಷ್​ ಆನಂದ್​ರಾಮ್​ ಡೈಲಾಗ್​ ರೈಟರ್

ಸ್ಟಾರ್​ ನಟರ ಮುಖಾಮುಖಿ; ಈಗ ಚಿತ್ರರಂಗದಲ್ಲಿ ಹೊಂದಾಣಿಕೆ ಮುಖ್ಯ ಎಂದ ಶಿವರಾಜ್​ಕುಮಾರ್​

Follow us
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!