‘ಶಿವಣ್ಣ ಬರೀ ಹಾರ್ಡ್ ವರ್ಕರ್ ಅಲ್ಲ’; ಸಂದೇಶ್ ನಾಗರಾಜ್ ಹೀಗೆ ಹೇಳಿದ್ದೇಕೆ?
ಶಿವರಾಜ್ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಅಕ್ಟೋಬರ್ 19ರಂದು ಈ ಚಿತ್ರ ಎಲ್ಲಾ ಕಡೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗೆ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ಮಾಪಕ ಸಂದೇಶ ನಾಗರಾಜ್ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಅಕ್ಟೋಬರ್ 19ರಂದು ಈ ಚಿತ್ರ ಎಲ್ಲಾ ಕಡೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗೆ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ಮಾಪಕ ಸಂದೇಶ ನಾಗರಾಜ್ ಮಾತನಾಡಿದ್ದಾರೆ. ‘ಶಿವಣ್ಣ ಕೇವಲ ಹಾರ್ಡ್ ವರ್ಕರ್ ಅಲ್ಲ. ಅವರು ಕಷ್ಟಪಡುವುದರ ಜೊತೆಗೆ, ಇಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಶ್ರೀನಿ ಕೂಡ ಒಳ್ಳೆಯ ನಿರ್ದೇಶಕ’ ಎಂದರು ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

