‘ಶಿವಣ್ಣ ಬರೀ ಹಾರ್ಡ್ ವರ್ಕರ್ ಅಲ್ಲ’; ಸಂದೇಶ್ ನಾಗರಾಜ್ ಹೀಗೆ ಹೇಳಿದ್ದೇಕೆ?
ಶಿವರಾಜ್ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಅಕ್ಟೋಬರ್ 19ರಂದು ಈ ಚಿತ್ರ ಎಲ್ಲಾ ಕಡೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗೆ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ಮಾಪಕ ಸಂದೇಶ ನಾಗರಾಜ್ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಅಕ್ಟೋಬರ್ 19ರಂದು ಈ ಚಿತ್ರ ಎಲ್ಲಾ ಕಡೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗೆ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ಮಾಪಕ ಸಂದೇಶ ನಾಗರಾಜ್ ಮಾತನಾಡಿದ್ದಾರೆ. ‘ಶಿವಣ್ಣ ಕೇವಲ ಹಾರ್ಡ್ ವರ್ಕರ್ ಅಲ್ಲ. ಅವರು ಕಷ್ಟಪಡುವುದರ ಜೊತೆಗೆ, ಇಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಶ್ರೀನಿ ಕೂಡ ಒಳ್ಳೆಯ ನಿರ್ದೇಶಕ’ ಎಂದರು ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

