‘ಶಿವಣ್ಣ ಬರೀ ಹಾರ್ಡ್ ವರ್ಕರ್ ಅಲ್ಲ’; ಸಂದೇಶ್ ನಾಗರಾಜ್​ ಹೀಗೆ ಹೇಳಿದ್ದೇಕೆ?

Updated on: Oct 02, 2023 | 9:08 AM

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅಕ್ಟೋಬರ್ 19ರಂದು ಈ ಚಿತ್ರ ಎಲ್ಲಾ ಕಡೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗೆ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ಮಾಪಕ ಸಂದೇಶ ನಾಗರಾಜ್ ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅಕ್ಟೋಬರ್ 19ರಂದು ಈ ಚಿತ್ರ ಎಲ್ಲಾ ಕಡೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗೆ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ಮಾಪಕ ಸಂದೇಶ ನಾಗರಾಜ್ ಮಾತನಾಡಿದ್ದಾರೆ. ‘ಶಿವಣ್ಣ ಕೇವಲ ಹಾರ್ಡ್​ ವರ್ಕರ್ ಅಲ್ಲ. ಅವರು ಕಷ್ಟಪಡುವುದರ ಜೊತೆಗೆ, ಇಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಶ್ರೀನಿ ಕೂಡ ಒಳ್ಳೆಯ ನಿರ್ದೇಶಕ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More