ಅಶ್ವಿನಿ ಪುನೀತ್​-ಶೋಭಾ ಕರಂದ್ಲಾಜೆ ಭೇಟಿ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ

ಕಾಂಗ್ರೆಸ್​ ಪಕ್ಷದಿಂದ ಗೀತಾ ಶಿವರಾಜ್​ಕುಮಾರ್​ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್​ಕುಮಾರ್​ ಪ್ರಚಾರ ಮಾಡುತ್ತಿದಾರೆ. ಇತ್ತ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಅಶ್ವಿನಿ ಪುನೀತ್​-ಶೋಭಾ ಕರಂದ್ಲಾಜೆ ಭೇಟಿ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ
|

Updated on: Mar 24, 2024 | 5:57 PM

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಸೆಲೆಬ್ರಿಟಿಗಳನ್ನು ರಾಜಕಾರಣಿಗಳು ಭೇಟಿ ಮಾಡುವುದು ಹೆಚ್ಚುತ್ತಿದೆ. ಕೆಲವೇ ದಿನಗಳ ಹಿಂದೆ ಅಶ್ವಿನಿ ಪುನೀತ್ ರಾಜ್​ಕುಮಾರ್​ (Ashwini Puneeth Rajkumar) ಅವರ ಮನೆಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದ್ದರು. ಈ ಭೇಟಿಯ ಬಗ್ಗೆ ಶಿವರಾಜ್​ಕುಮಾರ್​ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಪರ ಚುನಾವಣಾ ಪ್ರಚಾರ ಮಾಡುವಾಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಎಲ್ಲರೂ ಭೇಟಿ ಮಾಡುತ್ತಾರೆ. ಮಾಡಲಿ ಬಿಡಿ, ಅದರಲ್ಲಿ ತಪ್ಪೇನು ಇದೆ?’ ಎಂದು ಶಿವಣ್ಣ ಮರುಪ್ರಶ್ನೆ ಹಾಕಿದ್ದಾರೆ. ಇನ್ನು, ಶಿವರಾಜ್​ಕುಮಾರ್​ (Shivarajkumar) ಅವರ ಸಿನಿಮಾ, ಜಾಹೀರಾತು, ಬಿಲ್​ಬೋರ್ಡ್​ಗಳ ಪ್ರದರ್ಶನಕ್ಕೆ ನಿಷೇಧ ಹೇರಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿತ್ತು. ಆ ಬಗ್ಗೆ ಉತ್ತರಿಸಿದ ಶಿವಣ್ಣ, ‘ನನ್ನ ತಾಯಾಣೆಗೂ ಗೊತ್ತಿಲ್ಲ. ಅದನ್ನು ನಮ್ಮ ಲೀಗಲ್​ ಟೀಮ್​ ನೋಡಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು