AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಬಿಜೆಪಿ ಪರ ಸುದೀಪ್​ ಪ್ರಚಾರ ಮಾಡ್ತಿರೋದಕ್ಕೆ ಶಿವಣ್ಣ ನೀಡಿದ ಪ್ರತಿಕ್ರಿಯೆ ಏನು? ವಿಡಿಯೋ ನೋಡಿ..

Sudeep: ಶಿವರಾಜ್​ಕುಮಾರ್​ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್​ ಬಗ್ಗೆ ಅವರಿಗೆ ಪ್ರಶ್ನೆ ಕೇಳಲಾಯಿತು.

ಮದನ್​ ಕುಮಾರ್​
|

Updated on:May 01, 2023 | 8:40 PM

Share

ಚಿತ್ರರಂಗದಲ್ಲಿ ಶಿವರಾಜ್​ಕುಮಾರ್​ ಅವರು ಎಲ್ಲರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದಾರೆ. ಕಿಚ್ಚ ಸುದೀಪ್​ (Sudeep) ಕೂಡ ಅವರ ಕುಟುಂಬಕ್ಕೆ ಆಪ್ತರು. ಆದರೆ ಈಗ ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಪ್ರಚಾರದಲ್ಲಿ ಇವರಿಬ್ಬರು ಬೇರೆ ಬೇರೆ ಪಕ್ಷಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಶಿವಣ್ಣ ಉತ್ತರ ನೀಡಿದ್ದಾರೆ. ‘ಸುದೀಪ್​ ಅವರ ವಿಷಯ ಬೇರೆ. ಪ್ರತಿಯೊಬ್ಬರಿಗೂ ಅವರದ್ದೇ ಆದಂತಹ ಸಿದ್ಧಾಂತ ಇರುತ್ತದೆ. ನಾನು ಯಾರ ಬಗ್ಗೆಯೂ ಅಥವಾ ಯಾವ ಪಕ್ಷದ ಬಗ್ಗೆಯೂ ತಪ್ಪಾಗಿ ಮಾತನಾಡಲ್ಲ’ ಎಂದು ಶಿವರಾಜ್​ಕುಮಾರ್​ (Shivarajkumar) ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:40 pm, Mon, 1 May 23

Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು