AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಬಿಜೆಪಿ ಪರ ಸುದೀಪ್​ ಪ್ರಚಾರ ಮಾಡ್ತಿರೋದಕ್ಕೆ ಶಿವಣ್ಣ ನೀಡಿದ ಪ್ರತಿಕ್ರಿಯೆ ಏನು? ವಿಡಿಯೋ ನೋಡಿ..

Sudeep: ಶಿವರಾಜ್​ಕುಮಾರ್​ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್​ ಬಗ್ಗೆ ಅವರಿಗೆ ಪ್ರಶ್ನೆ ಕೇಳಲಾಯಿತು.

Follow us
ಮದನ್​ ಕುಮಾರ್​
|

Updated on:May 01, 2023 | 8:40 PM

ಚಿತ್ರರಂಗದಲ್ಲಿ ಶಿವರಾಜ್​ಕುಮಾರ್​ ಅವರು ಎಲ್ಲರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದಾರೆ. ಕಿಚ್ಚ ಸುದೀಪ್​ (Sudeep) ಕೂಡ ಅವರ ಕುಟುಂಬಕ್ಕೆ ಆಪ್ತರು. ಆದರೆ ಈಗ ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಪ್ರಚಾರದಲ್ಲಿ ಇವರಿಬ್ಬರು ಬೇರೆ ಬೇರೆ ಪಕ್ಷಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಶಿವಣ್ಣ ಉತ್ತರ ನೀಡಿದ್ದಾರೆ. ‘ಸುದೀಪ್​ ಅವರ ವಿಷಯ ಬೇರೆ. ಪ್ರತಿಯೊಬ್ಬರಿಗೂ ಅವರದ್ದೇ ಆದಂತಹ ಸಿದ್ಧಾಂತ ಇರುತ್ತದೆ. ನಾನು ಯಾರ ಬಗ್ಗೆಯೂ ಅಥವಾ ಯಾವ ಪಕ್ಷದ ಬಗ್ಗೆಯೂ ತಪ್ಪಾಗಿ ಮಾತನಾಡಲ್ಲ’ ಎಂದು ಶಿವರಾಜ್​ಕುಮಾರ್​ (Shivarajkumar) ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:40 pm, Mon, 1 May 23

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್