‘ಚಿಕ್ಕ ವಯಸ್ಸಿನಲ್ಲೇ ಅಪ್ಪು ಸೂಪರ್​ ಸ್ಟಾರ್​’: ತಮ್ಮನ ನೆನಪುಗಳನ್ನು ಮತ್ತೆ ಮೆಲುಕು ಹಾಕಿದ ಶಿವಣ್ಣ

ಪುನೀತ್​ ರಾಜ್​ಕುಮಾರ್​ ಅವರ ನೆನಪು ಸದಾ ಅಮರ. ಪ್ರತಿ ಸಂದರ್ಭದಲ್ಲಿಯೂ ಅವರನ್ನು ಶಿವರಾಜ್​ಕುಮಾರ್​ ಸ್ಮರಿಸಿಕೊಳ್ಳುತ್ತಾರೆ.

‘ಚಿಕ್ಕ ವಯಸ್ಸಿನಲ್ಲೇ ಅಪ್ಪು ಸೂಪರ್​ ಸ್ಟಾರ್​’: ತಮ್ಮನ ನೆನಪುಗಳನ್ನು ಮತ್ತೆ ಮೆಲುಕು ಹಾಕಿದ ಶಿವಣ್ಣ
| Updated By: ಮದನ್​ ಕುಮಾರ್​

Updated on: May 01, 2022 | 3:37 PM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕನ್ನಡ ಚಿತ್ರರಂಗ ಎಂದಿಗೂ ಮರೆಯಲು ಸಾಧ್ಯವಿಲ್ಲ. ಬಾಲನಟ ಆಗಿದ್ದಾಗಲೇ ಅವರು ಜನಮನ ಗೆದ್ದಿದ್ದರು. ಡಾ. ರಾಜ್​ಕುಮಾರ್​ ಪುತ್ರ ಎಂಬ ಹಣೆಪಟ್ಟಿಯನ್ನೂ ಮೀರಿ ಅವರು ತಮ್ಮ ಸ್ವಂತ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಇಂದು ಅಪ್ಪು ಇಲ್ಲ ಎಂಬುದು ನೋವಿನ ಸಂಗತಿ. ಕನ್ನಡ ಚಿತ್ರರಂಗದ ಪ್ರತಿ ಕಾರ್ಯಕ್ರಮದಲ್ಲೂ ಅವರನ್ನು ನೆನಪಿಸಿಕೊಳ್ಳಲಾಗುತ್ತದೆ. ಇತ್ತೀಚೆಗೆ ಶಿವರಾಜ್​ಕುಮಾರ್​ (Shivarajkumar) ಅವರು ಕನ್ನಡದ ಹೊಸ ಒಟಿಟಿ ‘ಟಾಕೀಸ್​’ (OTT platform) ಲಾಂಚ್​ ಮಾಡಿದರು. ಆ ಕಾರ್ಯಕ್ರಮದಲ್ಲೂ ಅವರು ಪುನೀತ್​ ರಾಜ್​ಕುಮಾರ್​ ಬಗ್ಗೆ ಮಾತನಾಡಿದರು. ‘ನನ್ನ ತಮ್ಮ ಅಪ್ಪು ವಿಷಯ ಪ್ರಸ್ತಾಪ ಮಾಡದೇ ಚಿತ್ರರಂಗದ ವಿಷಯವನ್ನು ಮಾತನಾಡಲು ಸಾಧ್ಯವಿಲ್ಲ. ಅವನು ಚಿಕ್ಕ ವಯಸ್ಸಿನಲ್ಲೇ ಸೂಪರ್​ ಸ್ಟಾರ್​. ಅವನು ಇದ್ದಿದ್ದರೆ ಇನ್ನೂ ಸಾಕಷ್ಟು ಕೆಲಸ ಮಾಡುತ್ತಿದ್ದ’ ಎಂದರು ಶಿವಣ್ಣ. ಪುನೀತ್​ ಅಗಲಿಕೆಯಿಂದ ಅವರ ಕುಟುಂಬದವರಿಗೆ ಆದ ನೋವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಆದರೂ ಆ ನೋವಿನ ನಡುವೆ ಜೀವನ ಸಾಗಲೇ ಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

‘ಹುಡುಗರು’ ಚಿತ್ರದ ಶೂಟಿಂಗ್​ ವೇಳೆ ಪುನೀತ್​ ಹೇಗೆ ಇರ್ತಿದ್ರು? ಆ ದಿನಗಳ ಮೆಲುಕು ಹಾಕಿದ ಶ್ರೀನಗರ ಕಿಟ್ಟಿ

ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಸಲುವಾಗಿ ಫ್ಯಾನ್ಸ್​ ಮತ್ತು ಗ್ರಾಮಸ್ಥರ ನಡುವೆ ಮಾರಾಮಾರಿ; ಏನಿದು ಕಿರಿಕ್​?

Follow us
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ