ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್

ಬಿಡುವಿನ ವೇಳೆ ಶಕ್ತಿಧಾಮದ ಮಕ್ಕಳ ಜೊತೆ ಅವರು ಸಮಯ ಕಳೆದಿದ್ದಾರೆ. ‘ಬೈರಾಗಿ’ ಚಿತ್ರದ ಹಾಡಿಗೆ ಮಕ್ಕಳ ಜೊತೆ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
| Updated By: ರಾಜೇಶ್ ದುಗ್ಗುಮನೆ

Updated on: Jun 29, 2022 | 9:15 PM

ಪುನೀತ್ ರಾಜ್​ಕುಮಾರ್ (Puneeth Rajkumar) ನಿಧನದ ನಂತರದಲ್ಲಿ ಶಿವರಾಜ್​ಕುಮಾರ್​ ಅವರಿಗೆ ಮೈಸೂರಿನಲ್ಲಿರುವ ಶಕ್ತಿಧಾಮದ ನಂಟು ಹೆಚ್ಚಿದೆ. ರಾಜ್​ ಫ್ಯಾಮಿ ನಡೆಸುತ್ತಿರುವ ಶಕ್ತಿಧಾಮದ ಬಗ್ಗೆ ಪುನೀತ್​ ಹೆಚ್ಚು ಗಮನ ಹರಿಸುತ್ತಿದ್ದರು. ಈಗ ಶಿವಣ್ಣ ಹಾಗೂ ಗೀತಾ ಶಿವರಾಜ್​ಕುಮಾರ್ ಅವರು ಇಲ್ಲಿನ ಮಕ್ಕಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಆಗಾಗ ಈ ದಂಪತಿ ಇಲ್ಲಿಗೆ ಭೇಟಿ ನೀಡುತ್ತ ಇರುತ್ತಾರೆ. ಈಗ ಶಿವಣ್ಣ ಮೈಸೂರಿನಲ್ಲಿದ್ದಾರೆ. ಮುಂದಿನ ಚಿತ್ರ ‘ಬೈರಾಗಿ’ (Bairagee Movie) ಪ್ರಮೋಷನ್ ಮಾಡುತ್ತಿದ್ದಾರೆ. ಬಿಡುವಿನ ವೇಳೆ ಶಕ್ತಿಧಾಮದ ಮಕ್ಕಳ ಜೊತೆ ಅವರು ಸಮಯ ಕಳೆದಿದ್ದಾರೆ. ‘ಬೈರಾಗಿ’ ಚಿತ್ರದ ಹಾಡಿಗೆ ಮಕ್ಕಳ ಜೊತೆ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ‘ಬೈರಾಗಿ’ ಪ್ರೀ ರಿಲೀಸ್ ಇವೆಂಟ್; ಲೈವ್​ ನೋಡಲು ಇಲ್ಲಿ ಕ್ಲಿಕ್ ಮಾಡಿ

ಜುಲೈ 1ಕ್ಕೆ ‘ಬೈರಾಗಿ’ ರಿಲೀಸ್​; ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಶಿವಣ್ಣ ಸಿನಿಮಾದ ಟಿವಿ​ ರೈಟ್ಸ್​

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ