AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ರಾಷ್ಟ್ರ ಭಾಷೆ ಎಂಬ ಹೇಳಿಕೆಗೆ ರಿಯಾಕ್ಷನ್ ಕೊಟ್ಟ ಶಿವಣ್ಣ

ಪ್ಯಾನ್ ಇಂಡಿಯಾ ಸಿನಿಮಾ ವಿಚಾರದ ಬಗ್ಗೆಯೂ ಶಿವರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘ಪ್ಯಾನ್​ ಇಂಡಿಯಾ ಅಲ್ಲಾ, ವಿ ಶುಡ್ ಪ್ಲ್ಯಾನ್ ಇಂಡಿಯಾ’ ಎಂದಿದ್ದಾರೆ ಅವರು.

ಹಿಂದಿ ರಾಷ್ಟ್ರ ಭಾಷೆ ಎಂಬ ಹೇಳಿಕೆಗೆ ರಿಯಾಕ್ಷನ್ ಕೊಟ್ಟ ಶಿವಣ್ಣ
ನಟ ಶಿವರಾಜಕುಮಾರ
TV9 Web
| Edited By: |

Updated on:May 01, 2022 | 7:45 PM

Share

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾ ಬಗ್ಗೆ ಸುದೀಪ್ (Kichcha Sudeep) ನೀಡಿದ್ದ ಹೇಳಿಕೆಗೆ ಅಜಯ್ ದೇವಗನ್ ಕೌಂಟರ್ ಕೊಡೋಕೆ ಹೋಗಿ ಪೇಚಿಗೆ ಸಿಲುಕಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ‘ಹಿಂದಿ ನಮ್ಮ ರಾಷ್ಟ್ರ ಭಾಷೆ’ ಎಂದು ಹೇಳುವ ಮೂಲಕ ಅಜಯ್​ ದೇವಗನ್ ಅವರು ಮೂರ್ಖತನ ಪ್ರದರ್ಶನ ಮಾಡಿದ್ದರು. ಈಗ ಈ ವಿಚಾರದ ಬಗ್ಗೆ ನಟ ಶಿವರಾಜ್​ಕುಮಾರ್ ಅವರು (Shivarajkumar) ಮಾತನಾಡಿದ್ದಾರೆ. ‘ಎಲ್ಲಾ ಭಾಷೆಗಳು ಒಂದೇ ಎಂಬುದು ನಮ್ಮ ರಾಷ್ಟ್ರಗೀತೆಯಲ್ಲೇ ಇದೆ. ಎಲ್ಲಾ ಭಾಷೆಗಳು ಇಲ್ಲೇ ಇರುವುದರಿಂದ ನಾವೆಲ್ಲ ಒಂದೇ. ಕನ್ನಡದ ವಿಚಾರಕ್ಕೆ ಬಂದ್ರೆ ನಮಗೆ ಕನ್ನಡ ಮುಖ್ಯ’ ಎಂದರು. ಪ್ಯಾನ್ ಇಂಡಿಯಾ ಸಿನಿಮಾ ವಿಚಾರದ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಪ್ಯಾನ್​ ಇಂಡಿಯಾ ಅಲ್ಲಾ, ವಿ ಶುಡ್ ಪ್ಲ್ಯಾನ್ ಇಂಡಿಯಾ’ ಎಂದಿದ್ದಾರೆ.

ಇದನ್ನೂ ಓದಿ: ‘ಜೇಮ್ಸ್​’ ಸಿನಿಮಾ ನೋಡಿ ಕಣ್ಣೀರು ಹಾಕಿದ ಗೀತಾ ಶಿವರಾಜ್​ಕುಮಾರ್​; ಇಲ್ಲಿದೆ ವಿಡಿಯೋ.. 

‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ

Published On - 7:32 pm, Sun, 1 May 22

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?