AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ರಾಷ್ಟ್ರ ಭಾಷೆ ಎಂಬ ಹೇಳಿಕೆಗೆ ರಿಯಾಕ್ಷನ್ ಕೊಟ್ಟ ಶಿವಣ್ಣ

ಪ್ಯಾನ್ ಇಂಡಿಯಾ ಸಿನಿಮಾ ವಿಚಾರದ ಬಗ್ಗೆಯೂ ಶಿವರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘ಪ್ಯಾನ್​ ಇಂಡಿಯಾ ಅಲ್ಲಾ, ವಿ ಶುಡ್ ಪ್ಲ್ಯಾನ್ ಇಂಡಿಯಾ’ ಎಂದಿದ್ದಾರೆ ಅವರು.

ಹಿಂದಿ ರಾಷ್ಟ್ರ ಭಾಷೆ ಎಂಬ ಹೇಳಿಕೆಗೆ ರಿಯಾಕ್ಷನ್ ಕೊಟ್ಟ ಶಿವಣ್ಣ
ನಟ ಶಿವರಾಜಕುಮಾರ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:May 01, 2022 | 7:45 PM

Share

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾ ಬಗ್ಗೆ ಸುದೀಪ್ (Kichcha Sudeep) ನೀಡಿದ್ದ ಹೇಳಿಕೆಗೆ ಅಜಯ್ ದೇವಗನ್ ಕೌಂಟರ್ ಕೊಡೋಕೆ ಹೋಗಿ ಪೇಚಿಗೆ ಸಿಲುಕಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ‘ಹಿಂದಿ ನಮ್ಮ ರಾಷ್ಟ್ರ ಭಾಷೆ’ ಎಂದು ಹೇಳುವ ಮೂಲಕ ಅಜಯ್​ ದೇವಗನ್ ಅವರು ಮೂರ್ಖತನ ಪ್ರದರ್ಶನ ಮಾಡಿದ್ದರು. ಈಗ ಈ ವಿಚಾರದ ಬಗ್ಗೆ ನಟ ಶಿವರಾಜ್​ಕುಮಾರ್ ಅವರು (Shivarajkumar) ಮಾತನಾಡಿದ್ದಾರೆ. ‘ಎಲ್ಲಾ ಭಾಷೆಗಳು ಒಂದೇ ಎಂಬುದು ನಮ್ಮ ರಾಷ್ಟ್ರಗೀತೆಯಲ್ಲೇ ಇದೆ. ಎಲ್ಲಾ ಭಾಷೆಗಳು ಇಲ್ಲೇ ಇರುವುದರಿಂದ ನಾವೆಲ್ಲ ಒಂದೇ. ಕನ್ನಡದ ವಿಚಾರಕ್ಕೆ ಬಂದ್ರೆ ನಮಗೆ ಕನ್ನಡ ಮುಖ್ಯ’ ಎಂದರು. ಪ್ಯಾನ್ ಇಂಡಿಯಾ ಸಿನಿಮಾ ವಿಚಾರದ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಪ್ಯಾನ್​ ಇಂಡಿಯಾ ಅಲ್ಲಾ, ವಿ ಶುಡ್ ಪ್ಲ್ಯಾನ್ ಇಂಡಿಯಾ’ ಎಂದಿದ್ದಾರೆ.

ಇದನ್ನೂ ಓದಿ: ‘ಜೇಮ್ಸ್​’ ಸಿನಿಮಾ ನೋಡಿ ಕಣ್ಣೀರು ಹಾಕಿದ ಗೀತಾ ಶಿವರಾಜ್​ಕುಮಾರ್​; ಇಲ್ಲಿದೆ ವಿಡಿಯೋ.. 

‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ

Published On - 7:32 pm, Sun, 1 May 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ