‘45’ ಸಿನಿಮಾ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್​ಗೆ ಶಾಕ್

Updated on: Dec 20, 2025 | 12:31 PM

‘45’ ಸಿನಿಮಾದ ರಿಲೀಸ್​​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ಪ್ರಚಾರದಲ್ಲಿ ಇಡೀ ತಂಡ ಭಾಗಿ ಆಗಿದೆ. ಈ ವೇಳೆ ಶಿವರಾಜ್​ಕುಮಾರ್ ಆಡಿದ ಮಾತೊಂದರ ಬಗ್ಗೆ ರಾಜ್ ಹಾಗೂ ಅರ್ಜುನ್ ಜನ್ಯ ಹೇಳಿಕೊಂಡಿದ್ದಾರೆ. ಮಾತನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅಷ್ಟಕ್ಕೂ ಏನು ಆ ಮಾತು? ಇಲ್ಲಿದೆ ವಿವರ.

ಶಿವರಾಜ್​ಕುಮಾರ್ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮೊದಲು ಅವರಿಗೆ ಕ್ಯಾನ್ಸರ್ ಕಾಡಿತ್ತು. ಈ ಸಿನಿಮಾ ಶೂಟಿಂಗ್ ಮುಗಿದ ಬಳಿಕ ಅವರು ಆಪರೇಷನ್​​ಗೆ ವಿದೇಶಕ್ಕೆ ತೆರಳಿದ್ದರು. ಅಂದು ಸೆಟ್​​ನಲ್ಲಿ ನಡೆದ ಘಟನೆ ಬಗ್ಗೆ ರಾಜ್ ಹಾಗೂ ಅರ್ಜುನ್ ಜನ್ಯ ಮಾತನಾಡಿದ್ದಾರೆ. ಶಿವಣ್ಣ ಅವರು ಸಾವಿನ ಬಗ್ಗೆ ಮಾತನಾಡಿದ್ದಾರೆಂಬ ವಿಷಯವನ್ನು ಇಬ್ಬರೂ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 20, 2025 12:30 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More