‘ಭಜರಂಗಿ 2’ ಸಿನಿಮಾ ನೋಡಿದ ನಂತರ ಮಹತ್ವದ ಘೋಷಣೆ ಮಾಡಿದ ಶಿವರಾಜ್ಕುಮಾರ್
ಹರ್ಷ ಹಾಗೂ ಶಿವರಾಜ್ಕುಮಾರ್ ಕಾಂಬಿನೇಷನ್ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ‘ಭಜರಂಗಿ 2’. ಈಗ ಇವರ ಕಾಂಬಿನೇಷನ್ನಲ್ಲಿ ನಾಲ್ಕನೇ ಸಿನಿಮಾ ಬರುತ್ತಿದೆ
ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಶಿವರಾಜ್ಕುಮಾರ್ ಸೈಲೆಂಟ್ ಆಗಿದ್ದಾರೆ. ಈ ಸಾವು ಅವರಿಗೆ ತೀವ್ರ ನೋವನ್ನು ತಂದಿದೆ. ಇದನ್ನು ಅರಗಿಸಿಕೊಳ್ಳೋಕೆ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಅವರು ‘ಭಜರಂಗಿ 2’ ಸಿನಿಮಾ ನೋಡೋಕೆ ಸಾಧ್ಯವಾಗಿರಲಿಲ್ಲ. ಈಗ ಶಿವರಾಜ್ಕುಮಾರ್ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇಂದು (ನವೆಂಬರ್ 14) ಅಭಿಮಾನಿಗಳ ಜತೆ ಕುಳಿತು ಶಿವರಾಜ್ಕುಮಾರ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇದಾದ ನಂತರ ಅವರು ಸಾಕಷ್ಟು ವಿಚಾರ ಮಾತನಾಡಿದ್ದಾರೆ. ಹರ್ಷ ಹಾಗೂ ಶಿವರಾಜ್ಕುಮಾರ್ ಕಾಂಬಿನೇಷನ್ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ‘ಭಜರಂಗಿ 2’. ಈಗ ಇವರ ಕಾಂಬಿನೇಷನ್ನಲ್ಲಿ ನಾಲ್ಕನೇ ಸಿನಿಮಾ ಬರುತ್ತಿದೆ. ಇದು ವಿಳಂಬವಾಗಲಿದೆ ಎನ್ನಲಾಗಿತ್ತು. ಇದನ್ನು, ಶಿವಣ್ಣ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ‘ನನ್ನ 125 ಸಿನಿಮಾಗೆ ಹರ್ಷ ಅವರೇ ನಿರ್ದೇಶನ ಮಾಡಲಿದ್ದಾರೆ’ ಎಂದಿದ್ದಾರೆ ಶಿವರಾಜ್ಕುಮಾರ್.
ಇದನ್ನೂ ಓದಿ: ಚಿತ್ರಮಂದಿರದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದ ಶಿವರಾಜ್ಕುಮಾರ್

ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!

ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ

ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
