‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು

‘ತ್ರಿವಿಕ್ರಮ’ ಸಿನಿಮಾದ ಹೀರೋ ವಿಕ್ರಮ್​ ರವಿಚಂದ್ರನ್​ ಬಗ್ಗೆ ಶಿವರಾಜ್​ಕುಮಾರ್​ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಆ ವಿಡಿಯೋ ಇಲ್ಲಿದೆ..

‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು
| Updated By: ಮದನ್​ ಕುಮಾರ್​

Updated on:Jun 20, 2022 | 10:15 AM

‘ಕ್ರೇಜಿ ಸ್ಟಾರ್​’ ರವಿಚಂದ್ರನ್ (Ravichandran) ​ ಪುತ್ರ ವಿಕ್ರಮ್​ ರವಿಚಂದ್ರನ್​ ನಟನೆಯ ‘ತ್ರಿವಿಕ್ರಮ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರಕ್ಕೆ ಅದ್ದೂರಿ ಪ್ರೀ-ರಿಲೀಸ್​ ಇವೆಂಟ್​ ಮಾಡಲಾಗಿದೆ. ಭಾನುವಾರ (ಜೂನ್​ 19) ಸಂಜೆ ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಶಿವರಾಜ್​ಕುಮಾರ್​ (Shivarajkumar) ಅತಿಥಿಯಾಗಿ ಬಂದಿದ್ದರು. ಈ ವೇಳೆ ಅವರು ರವಿಚಂದ್ರನ್​ ಮಕ್ಕಳ ಬಗ್ಗೆ ಮನಸಾರೆ ಮಾತನಾಡಿದರು. ಕೆಲವೇ ದಿನಗಳ ಹಿಂದೆ ವಿಕ್ರಮ್​ ರವಿಚಂದ್ರನ್​ (Vikram Ravichandran) ಅವರು ಕರೆ ಮಾಡಿದ್ದರ ಬಗ್ಗೆಯೂ ಅವರು ವಿವರ ನೀಡಿದರು. ‘ವಿಕ್ಕಿ ಅಂದು ಫೋನ್​ ಮಾಡಿದ್ದ. ಸಾಮಾನ್ಯವಾಗಿ ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ. ಅದು ಯಾವ ಭಾಷೆ ಅಂತ ಇವಾಗ ಹೇಳೋದು ಬೇಡ’ ಎಂದು ಗುಟ್ಟು ಕಾಯ್ದುಕೊಂಡರು ಶಿವಣ್ಣ. ‘ವಿಕ್ಕಿಯ ಡ್ಯಾನ್ಸ್​ ನೋಡಿ ನನಗೆ ನನ್ನ ತಮ್ಮ ಅಪ್ಪು ನೋಡಿದಂತೆ ಆಯ್ತು’ ಎಂದು ಕೂಡ ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Mon, 20 June 22

Follow us
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ