AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ನನಗಾಗಿ ಪ್ರಾರ್ಥನೆ ಮಾಡಿದ್ದರು: ಶಿವಣ್ಣಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ನನಗಾಗಿ ಪ್ರಾರ್ಥನೆ ಮಾಡಿದ್ದರು: ಶಿವಣ್ಣ

ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ನನಗಾಗಿ ಪ್ರಾರ್ಥನೆ ಮಾಡಿದ್ದರು: ಶಿವಣ್ಣ

ಮದನ್​ ಕುಮಾರ್​
|

Updated on: Mar 05, 2025 | 9:12 PM

Share

ನಟ ಶಿವರಾಜ್​ಕುಮಾರ್​ ಕ್ಯಾನ್ಸರ್ ಗೆದ್ದು ಬಂದಿದ್ದಾರೆ. ಆಪರೇಷನ್ ಆದ ಬಳಿಕ ಅವರು ‘ಟಿವಿ9’ ಜತೆ ಮಾತನಾಡಿದ್ದಾರೆ. ಈ ಸಂದರ್ಶನದಲ್ಲಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಆದಷ್ಟು ಬೇಗ ಗುಣಮುಖರಾಗಲಿ ಅಂತ ಬೇರೆ ನಟರ ಫ್ಯಾನ್ಸ್ ಕೂಡ ಪ್ರಾರ್ಥನೆ ಮಾಡಿದ್ದರು. ಆ ಬಗ್ಗೆ ಶಿವರಾಜ್​ಕುಮಾರ್​ ಮಾತನಾಡಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​   ಅವರು ಕ್ಯಾನ್ಸರ್ ಜಯಿಸಿ ಬಂದಿದ್ದಾರೆ. ಸರ್ಜರಿ ಬಳಿಕ ಅವರು ಟಿವಿ9 ಜೊತೆ ಮಾತನಾಡಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಶಿವಣ್ಣ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು. ಅಭಿಮಾನಿಗಳು ಎಂದರೆ ಕೇವಲ ಶಿವರಾಜ್​ಕುಮಾರ್​ ಅವರ ಅಭಿಮಾನಿಗಳು ಮಾತ್ರವಲ್ಲ. ಸುದೀಪ್, ದರ್ಶನ್, ಯಶ್, ಗಣೇಶ್, ಧ್ರುವ ಸರ್ಜಾ, ದುನಿಯಾ ವಿಜಯ್ ಮುಂತಾದ ಹೀರೋಗಳ ಫ್ಯಾನ್ಸ್ ತಮಗಾಗಿ ಪ್ರಾರ್ಥಿಸಿದ್ದರು ಎಂದು ಶಿವಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More