ದೊಡ್ಡ ಬಳ್ಳಾಪುರದಲ್ಲಿ ಡಾ. ರಾಜ್ ಅಭಿಮಾನಿಗಳ ಸಾಗರ: ಪುತ್ಥಳಿ ಅನಾವರಣ ಮಾಡಿದ ಶಿವಣ್ಣ
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಇಂದು (ಅ.12) ದೊಡ್ಡ ಬಳ್ಳಾಪುರಕ್ಕೆ ತೆರಳಿದ್ದಾರೆ. ಡಾ. ರಾಜ್ಕುಮಾರ್ ಪುತ್ಥಳಿಯನ್ನು ಅನಾವರಣ ಮಾಡಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಅವರನ್ನು ನೋಡಲು ಜನಸಾಗರ ಸೇರಿತ್ತು. ಅಭಿಮಾನಿಗಳನ್ನು ಉದ್ದೇಶಿಸಿ ಶಿವರಾಜ್ಕುಮಾರ್ ಮಾತನಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.
ನಟ ಶಿವರಾಜ್ಕುಮಾರ್ ಅವರು ದೊಡ್ಡ ಬಳ್ಳಾಪುರಕ್ಕೆ ತೆರಳಿದ್ದಾರೆ. ಡಾ. ರಾಜ್ಕುಮಾರ್ (Dr Rajkumar) ಪುತ್ಥಳಿಯನ್ನು ಇಂದು (ಅಕ್ಟೋಬರ್ 12) ಅನಾವರಣ ಮಾಡಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಶಿವರಾಜ್ಕುಮಾರ್ ಅವರನ್ನು ನೋಡಲು ಜನಸಾಗರವೇ ಸೇರಿತ್ತು. ಫ್ಯಾನ್ಸ್ ಉದ್ದೇಶಿಸಿ ಶಿವಣ್ಣ ಮಾತನಾಡಿದರು. ದೊಡ್ಡ ಬಳ್ಳಾಪುರದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಶಿವರಾಜ್ಕುಮಾರ್ (Shivarajkumar) ಅವರು ಮಾತಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಶಿವಣ್ಣ ಅವರನ್ನು ನೋಡಿ ಅಭಿಮಾನಿಗಳು ತುಂಬಾ ಖುಷಿಪಟ್ಟರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

