ದೊಡ್ಡ ಬಳ್ಳಾಪುರದಲ್ಲಿ ಡಾ. ರಾಜ್ ಅಭಿಮಾನಿಗಳ ಸಾಗರ: ಪುತ್ಥಳಿ ಅನಾವರಣ ಮಾಡಿದ ಶಿವಣ್ಣ

Updated on: Oct 12, 2025 | 9:17 PM

‘ಹ್ಯಾಟ್ರಿಕ್ ಹೀರೋ’ ಶಿವರಾಜ್​​ಕುಮಾರ್ ಇಂದು (ಅ.12) ದೊಡ್ಡ ಬಳ್ಳಾಪುರಕ್ಕೆ ತೆರಳಿದ್ದಾರೆ. ಡಾ. ರಾಜ್​​ಕುಮಾರ್ ಪುತ್ಥಳಿಯನ್ನು ಅನಾವರಣ ಮಾಡಿದ್ದಾರೆ. ಗೀತಾ ಶಿವರಾಜ್​​ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಅವರನ್ನು ನೋಡಲು ಜನಸಾಗರ ಸೇರಿತ್ತು. ಅಭಿಮಾನಿಗಳನ್ನು ಉದ್ದೇಶಿಸಿ ಶಿವರಾಜ್​​ಕುಮಾರ್ ಮಾತನಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

ನಟ ಶಿವರಾಜ್​​ಕುಮಾರ್ ಅವರು ದೊಡ್ಡ ಬಳ್ಳಾಪುರಕ್ಕೆ ತೆರಳಿದ್ದಾರೆ. ಡಾ. ರಾಜ್​​ಕುಮಾರ್ (Dr Rajkumar) ಪುತ್ಥಳಿಯನ್ನು ಇಂದು (ಅಕ್ಟೋಬರ್ 12) ಅನಾವರಣ ಮಾಡಿದ್ದಾರೆ. ಗೀತಾ ಶಿವರಾಜ್​​ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಶಿವರಾಜ್​​ಕುಮಾರ್ ಅವರನ್ನು ನೋಡಲು ಜನಸಾಗರವೇ ಸೇರಿತ್ತು. ಫ್ಯಾನ್ಸ್ ಉದ್ದೇಶಿಸಿ ಶಿವಣ್ಣ ಮಾತನಾಡಿದರು. ದೊಡ್ಡ ಬಳ್ಳಾಪುರದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಶಿವರಾಜ್​​ಕುಮಾರ್ (Shivarajkumar) ಅವರು ಮಾತಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಶಿವಣ್ಣ ಅವರನ್ನು ನೋಡಿ ಅಭಿಮಾನಿಗಳು ತುಂಬಾ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.