ಮೈಸೂರಿಗೆ ಆಗಮಿಸಿದ ಶಿವರಾಜ್ಕುಮಾರ್ಗೆ ಹೂಮಳೆ ಸ್ವಾಗತ
ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.
ಶಿವರಾಜ್ಕುಮಾರ್ (Shivarajkumar) ನಟನೆಯ ‘ಬೈರಾಗಿ’ ಸಿನಿಮಾ ಕಳೆದವಾರ ತೆರೆಗೆ ಬಂದಿದೆ. ಈ ಸಿನಿಮಾದಲ್ಲಿ ಧನಂಜಯ (Dhananjay) ಹಾಗೂ ಶಿವರಾಜ್ಕುಮಾರ್ ಕೆಮಿಸ್ಟ್ರಿ ಕೆಲಸ ಮಾಡಿದೆ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.
ಇದನ್ನೂ ಓದಿ: ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್ಕುಮಾರ್
Bairagee: ಶಿವರಾಜ್ಕುಮಾರ್-ಧನಂಜಯ ನಟನೆಯ ‘ಬೈರಾಗಿ’ ಚಿತ್ರದ ಮೊದಲಾರ್ಧದ ವಿಮರ್ಶೆ
Latest Videos
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

