ಮೈಸೂರಿಗೆ ಆಗಮಿಸಿದ ಶಿವರಾಜ್ಕುಮಾರ್ಗೆ ಹೂಮಳೆ ಸ್ವಾಗತ
ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.
ಶಿವರಾಜ್ಕುಮಾರ್ (Shivarajkumar) ನಟನೆಯ ‘ಬೈರಾಗಿ’ ಸಿನಿಮಾ ಕಳೆದವಾರ ತೆರೆಗೆ ಬಂದಿದೆ. ಈ ಸಿನಿಮಾದಲ್ಲಿ ಧನಂಜಯ (Dhananjay) ಹಾಗೂ ಶಿವರಾಜ್ಕುಮಾರ್ ಕೆಮಿಸ್ಟ್ರಿ ಕೆಲಸ ಮಾಡಿದೆ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.
ಇದನ್ನೂ ಓದಿ: ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್ಕುಮಾರ್
Bairagee: ಶಿವರಾಜ್ಕುಮಾರ್-ಧನಂಜಯ ನಟನೆಯ ‘ಬೈರಾಗಿ’ ಚಿತ್ರದ ಮೊದಲಾರ್ಧದ ವಿಮರ್ಶೆ
Latest Videos

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
