ಮೈಸೂರಿಗೆ ಆಗಮಿಸಿದ ಶಿವರಾಜ್ಕುಮಾರ್ಗೆ ಹೂಮಳೆ ಸ್ವಾಗತ
ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.
ಶಿವರಾಜ್ಕುಮಾರ್ (Shivarajkumar) ನಟನೆಯ ‘ಬೈರಾಗಿ’ ಸಿನಿಮಾ ಕಳೆದವಾರ ತೆರೆಗೆ ಬಂದಿದೆ. ಈ ಸಿನಿಮಾದಲ್ಲಿ ಧನಂಜಯ (Dhananjay) ಹಾಗೂ ಶಿವರಾಜ್ಕುಮಾರ್ ಕೆಮಿಸ್ಟ್ರಿ ಕೆಲಸ ಮಾಡಿದೆ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣನಿಗೆ ಆರತಿ ಎತ್ತಿ ಸ್ವಾಗತ ಕೋರಲಾಗಿದೆ. ದೇವಸ್ಥಾನಕ್ಕೆ ಅವರು ಆಗಮಿಸುವ ಸಂದರ್ಭದಲ್ಲಿ ಹೂವಿನ ಮಳೆಗರೆಯಲಾಗಿದೆ.
ಇದನ್ನೂ ಓದಿ: ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್ಕುಮಾರ್
Bairagee: ಶಿವರಾಜ್ಕುಮಾರ್-ಧನಂಜಯ ನಟನೆಯ ‘ಬೈರಾಗಿ’ ಚಿತ್ರದ ಮೊದಲಾರ್ಧದ ವಿಮರ್ಶೆ
Follow Us
Latest Videos
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

