ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಭಾರಿ ದುರಂತ ಸಂಭವಿಸಿದೆ. ಕಪ್ಪೆ ಚಿಪ್ಪು ಸಂಗ್ರಹಕ್ಕೆ ತೆರಳಿದ್ದ ವೇಳೆ 11 ಮಂದಿ ಜಲ ಸಮಾಧಿಯಾಗಿದ್ದಾರೆ. ಒಂದೇ ಕುಟುಂಬದ 8 ಜನ ಹಾಗೂ ಇನ್ನೊಂದು ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಚಿಪ್ಪಿಕಲ್ಲು ಹೆಕ್ಕುವಾಗ 11 ಜನ ನೀರಿನಲ್ಲಿ ಮುಳುಗುತ್ತಿರುವ ವಿಡಿಯೋ ವೈರಲ್ ಆಗಿದೆ.