ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಕಲಬುರಗಿಗೆ ಆಗಮಿಸಿರುವ ಸಿಎಂ ಡಿಕೆ ಶಿವಕುಮಾರ್ ದತ್ತಾತ್ರೇಯ ದೇವರ ದರ್ಶನ ಪಡೆದರು. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರ ದೇಗುಲಕ್ಕೆ ಭೇಟಿ ನೀಡಿ ಆರತಿ ಬೆಳಗಿದರು.