ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳು ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿ ಭೊರ್ಗರೆದು ಹರಿಯುತ್ತಿದೆ. ಪರಿಣಾಮವಾಗಿ ಚಿಕ್ಕೋಡಿಯಲ್ಲಿ ಹೊಲ-ಗದ್ದೆಗಳು ಮುಳುಗಡೆಯಾಗಿವೆ. ವಿಡಿಯೋ ಇಲ್ಲಿದೆ ನೋಡಿ.