ಯುಗಾದಿ ಮತ್ತು ರಂಜಾನ್ ಸಾಲು ಸಾಲು ರಜೆಗಳ ಕಾರಣ ಊರು ಹಾಗೂ ಪ್ರವಾಸಿ ತಾಣಗಳತ್ತ ತೆರಳಿದ್ದ ಜನರು ಬೆಂಗಳೂರಿಗೆ ಮರಳುತ್ತಿದ್ದಂತೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.