ಶ್ರೀಕಾಂತ್ ಪೂಜಾರಿ ವಿರುದ್ಧ 16 ಪ್ರಕರಣಗಳಿವೆ, ಎಫ್ಐಅರ್ ನಲ್ಲಿ ಕರಸೇವಕ ಅಂತಿಲ್ಲ: ಜಿ ಪರಮೇಶ್ವರ, ಗೃಹ ಸಚಿವ

ಗೃಹ ಸಚಿವ ಜಿ ಪರಮೇಶ್ವರ ಅವರನ್ನು ವಿರೋಧ ಪಕ್ಷಗಳ ಯಾಕೆ ಇಷ್ಟಪಡುತ್ತಾರೆ ಮತ್ತು ಗೌರವಿಸುತ್ತಾರೆ ಅನ್ನೋದಕ್ಕೆ ಕಾರಣ ಇಲ್ಲಿದೆ. ಸುನೀಲ ಕುಮಾರ್ ನಿನ್ನೆ ಮಾತಾಡಿದ್ದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೇಳಿದ್ದರೆ ಅವರು ಉದ್ರಿಕ್ತರಾಗಿ ಪ್ರತಿಕ್ರಿಯೆ ನೀಡುತ್ತಿದ್ದರು. ಆದರೆ, ಪರಮೇಶ್ವರ್ ಉದ್ವೇಗಕ್ಕೆ ಅವಕಾಶ ನೀಡದೆ ಶಾಂತವಾಗೇ ಮಾರ್ಮಿಕ ಉತ್ತರ ನೀಡುತ್ತಾರೆ.

ಶ್ರೀಕಾಂತ್ ಪೂಜಾರಿ ವಿರುದ್ಧ 16 ಪ್ರಕರಣಗಳಿವೆ, ಎಫ್ಐಅರ್ ನಲ್ಲಿ ಕರಸೇವಕ ಅಂತಿಲ್ಲ: ಜಿ ಪರಮೇಶ್ವರ, ಗೃಹ ಸಚಿವ
|

Updated on: Jan 03, 2024 | 12:15 PM

ಬೆಂಗಳೂರು: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯ (Srikanth Pujari) ಬಂಧನ ವಿರೋಧಿಸಿ ರಾಜ್ಯ ಬಿಜೆಪಿ ಘಟಕ ಇಂದು ಪ್ರತಿಭಟನೆ ನಡೆಸುತ್ತಿದ್ದರೆ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ ಪರಮೇಶ್ವರ (G Parameshwara), ಪೂಜಾರಿ ರಾಮ ಕರಸೇವಕ (Ram Karsevak) ಅನ್ನೋ ಕಾರಣಕ್ಕೆ ಬಂಧಿಸಿಲ್ಲ, ಅವರ ವಿರುದ್ಧ 16 ಪ್ರಕರಣಗಳಿವೆ ಎಂದು ಹೇಳಿದರು. 31 ವರ್ಷಗಳ ಹಿಂದಿನ ಪ್ರಕರಣದ ಪ್ರಶ್ನೆ ಇಲ್ಲಿ ಉದ್ಭವಿಸಲ್ಲ, ಈ ಅವಧಿಯಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರ ನಡೆಸಿದವಲ್ಲ, ಯಾಕೆ ಪೂಜಾರಿಯನ್ನು ಪ್ರಕರಣಗಳಿಂದ ಖುಲಾಸೆ ಮಾಡಲಿಲ್ಲ ಎಂದು ಪರಮೇಶ್ವರ್ ಪ್ರಶ್ನಿಸಿದರು. ನಿನ್ನೆ ಬಿಜೆಪಿ ಶಾಸಕ ಸುನೀಲ ಕುಮಾರ್, ರಾಮ ಕರಸೇವಕರ ಪಟ್ಟಿ ಕೊಡ್ತೀನಿ ತಾಕತ್ತಿದ್ದರೆ ಬಂಧಿಸಲಿ ಅಂತ ಸವಾಲೆಸೆದಿರುವ ಬಗ್ಗೆ ಗೃಹ ಸಚಿವರಿಗೆ ಹೇಳಿದಾಗ, ತಾಕತ್ತನ್ನು ಜನ ತಮಗೆ ಕೊಟ್ಟಿದ್ದಾರೆ, ತಮ್ಮದು ಚುನಾಯಿತ ಸರ್ಕಾರ ಮತ್ತು ಯಾವುದೇ ಚುನಾಯಿತ ಸರ್ಕಾರ ಕಾನೂನಡಿಯಲ್ಲಿ ಕೆಲಸ ಮಾಡುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ