‘ಟಗರು ಪಲ್ಯ’ ಚಿತ್ರ ನೋಡಿದ ಶ್ರುತಿಗೆ ನೆನಪಾಯ್ತು ‘ಕಾಂತಾರ’, ‘ಕೆಜಿಎಫ್​ 2’; ಕಾರಣ ಏನು?

ಅಮೃತಾ ಪ್ರೇಮ್​, ನಾಗಭೂಷಣ್​, ರಂಗಾಯಣ ರಘು, ತಾರಾ ಮುಂತಾದವರು ‘ಟಗರು ಪಲ್ಯ’ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಡಾಲಿ ಧನಂಜಯ್​ ನಿರ್ಮಾಣ ಮಾಡಿದ್ದು, ಉಮೇಶ್​ ಕೆ. ಕೃಪ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದ ಬಳಿಕ ಹಿರಿಯ ನಟಿ ಶ್ರುತಿ ಅವರು ಅನಿಸಿಕೆ ಹಂಚಿಕೊಂಡಿದ್ದಾರೆ.

‘ಟಗರು ಪಲ್ಯ’ ಚಿತ್ರ ನೋಡಿದ ಶ್ರುತಿಗೆ ನೆನಪಾಯ್ತು ‘ಕಾಂತಾರ’, ‘ಕೆಜಿಎಫ್​ 2’; ಕಾರಣ ಏನು?
|

Updated on: Oct 27, 2023 | 3:22 PM

ಬೆಂಗಳೂರಿನಲ್ಲಿ ಗುರುವಾರ (ಅ.26) ಟಗರು ಪಲ್ಯ’ (Tagaru Palya) ಸಿನಿಮಾದ ಪ್ರೀಮಿಯರ್​ ಶೋ ನಡೆಯಿತು. ಅದರಲ್ಲಿ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಭಾಗಿ ಆಗಿದ್ದರು. ಸಿನಿಮಾ ನೋಡಿದ ಬಳಿಕ ಎಲ್ಲರೂ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅಮೃತಾ ಪ್ರೇಮ್​ (Amrutha Prem), ನಾಗಭೂಷಣ್​, ರಂಗಾಯಣ ರಘು, ತಾರಾ ಮುಂತಾದವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಡಾಲಿ ಧನಂಜಯ್​ ನಿರ್ಮಾಣ ಮಾಡಿದ್ದು, ಉಮೇಶ್​ ಕೆ. ಕೃಪ ನಿರ್ದೇಶನ ಮಾಡಿದ್ದಾರೆ. ಅಮೃತಾ ಪ್ರೇಮ್​ ಅವರಿಗೆ ಇದು ಚೊಚ್ಚಲ ಸಿನಿಮಾ. ಇದರಲ್ಲಿ ಅಪ್ಪಟ ಗ್ರಾಮೀಣ ಸೊಗಡಿನ ಮತ್ತು ಕನ್ನಡದ ಮಣ್ಣಿನ ಕಹಾನಿ ಇದೆ. ಹಾಗಾಗಿ ಸಿನಿಮಾ ನೋಡಿದ ಬಳಿಕ ಹಿರಿಯ ನಟಿ ಶ್ರುತಿ (Shruthi) ಅವರಿಗೆ ‘ಕಾಂತಾರ’, ‘ಕೆಜಿಎಫ್​ 2’ ಸಿನಿಮಾಗಳ ನೆನಪಾಗಿದೆ. ಅಮೃತಾ ಅಭಿನಯಕ್ಕೆ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ