ಸಿದ್ದರಾಮಯ್ಯ ರಥಯಾತ್ರೆ ಮಾಡಲಿ, ಬಿಜೆಪಿಯವರೂ ಮಾಡಲಿ, ನಮಗೇನೂ ಅಭ್ಯಂತರವಿಲ್ಲ: ಹೆಚ್ ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಕೂಡ ರಥಯಾತ್ರೆ ಮಾಡುವುದಾದರೆ ಮಾಡಲಿ, ಬಿಜೆಪಿಯವರೂ ಮಾಡಲಿ ಅದರಿಂದ ನಮಗೇನೂ ಅಭ್ಯಂತರವಿಲ್ಲ ಎಂದರು.
ಬೆಂಗಳೂರು: ಎಡೆಬಿಡದ ಮಳೆ ಸುರಿದ ಹಿನ್ನೆಲೆಯಲ್ಲಿ ಪಂಚರತ್ನ ರಥಯಾತ್ರೆಯನ್ನು ಮುಂದೂಡಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಶುಕ್ರವಾರ ಬೆಂಗಳೂರಲ್ಲಿ ಹೇಳಿದರು. ಇನ್ನೊಂದು ವಾರದಲ್ಲಿ ರಥಯಾತ್ರೆಗೆ ವಾಹನಗಳು ಸಿದ್ಧವಾಗಲಿವೆ, ಅದಾದ ಕೂಡಲೇ ರಥಯಾತ್ರೆ ಆರಂಭಿಸಲಿದ್ದೇವೆ ಎಂದ ಅವರು ಸಿದ್ದರಾಮಯ್ಯ (Siddaramaiah) ಕೂಡ ರಥಯಾತ್ರೆ ಮಾಡುವುದಾದರೆ ಮಾಡಲಿ, ಬಿಜೆಪಿಯವರೂ (BJP) ಮಾಡಲಿ ಅದರಿಂದ ನಮಗೇನೂ ಅಭ್ಯಂತರವಿಲ್ಲ ಎಂದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

