ಬೆಂಗಳೂರು: ರಾಹುಲ್ ಗಾಂಧಿ ಜೊತೆ ಒಂದೇ ಕಾರಿನಲ್ಲಿ ತೆರಳಿದ ಸಿದ್ದು, ಡಿಕೆಶಿ

|

Updated on: Jun 11, 2024 | 10:42 PM

ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport)ಕ್ಕೆ ಇಂದು(ಜೂ.11) ಕಾಂಗ್ರೆಸ್​ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಆಗಮಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸ್ವಾಗತಿಸಿದರು.

ಬೆಂಗಳೂರು ಗ್ರಾಮಾಂತರ, ಜೂ.11: ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport)ಕ್ಕೆ ಇಂದು(ಜೂ.11) ಕಾಂಗ್ರೆಸ್​ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಆಗಮಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸ್ವಾಗತಿಸಿದರು. ಬಳಿಕ ಒಂದೇ ಕಾರಿನಲ್ಲಿ ರಾಹುಲ್ ಗಾಂಧಿ, ಸಿಎಂ, ಡಿಸಿಎಂ ಮೂವರು ಏರ್​ಪೋರ್ಟ್​ನಿಂದ ತಾಜ್ ಹೋಟೆಲ್​ನತ್ತ ತೆರಳಿದರು. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ(ಜೂ.12) ಬೆಳಗ್ಗೆ ರಾಹುಲ್ ಗಾಂಧಿ ಏರ್​ಪೋರ್ಟ್​ನಿಂದ ಕೇರಳಕ್ಕೆ ತೆರಳಲಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Tue, 11 June 24

Follow us on