ದೆಹಲಿ ತಲುಪಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಒಂದೇ ಕಾರಲ್ಲಿ ಸುರ್ಜೆವಾಲಾ ಮನೆಗೆ ಹೋದರು

ಇಂದು ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳುವ ಮೊದಲು ಬೆಂಗಳೂರಲ್ಲಿ ಹೇಳಿದ ಹಾಗೆ ಅಭ್ಯರ್ಥಿಗಳ ಹೆಸರು ಫೈನಲ್ ಮಾಡುವುದು ಬಹಳ ಕಷ್ಟ, ಯಾಕೆಂದರೆ 7 ಸ್ಥಾನಳಿಗೆ 300 ಆಕಾಂಕ್ಷಿಗಳಿದ್ದಾರಂತೆ. ಸಿದ್ದರಾಮಯ್ಯ ಇದ್ದಲ್ಲಿ ಸಚಿವ ಭೈರತಿ ಸುರೇಶ್ ಇರಲೇಬೇಕು ಮಾರಾಯ್ರೇ. ಇಲ್ನೋಡಿ ಅವರು ಸಹ ಮತ್ತೊಂದು ಕಾರಲ್ಲಿ ಬಂದು ಸುರ್ಜೆವಾಲಾ ಮನೆ ಪ್ರವೇಶಿಸುತ್ತಿದ್ದಾರೆ.

ದೆಹಲಿ ತಲುಪಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಒಂದೇ ಕಾರಲ್ಲಿ ಸುರ್ಜೆವಾಲಾ ಮನೆಗೆ ಹೋದರು
|

Updated on: May 28, 2024 | 7:19 PM

ದೆಹಲಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿ ತಲುಪಿದ್ದಾರೆ ಮತ್ತು ಅವರು ಒಂದೇ ಕಾರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ (Randeep Surjewala) ಅವರ ಮನೆಗೆ ಆಗಮಿಸುತ್ತಿರುವುದನ್ನು ಇಲ್ಲಿ ನೋಡಬಹುದು. ಎಂದಿನಂತೆ ಸಿದ್ದರಾಮಯ್ಯ ಕಾರಿನ ಮುಂಭಾಗದಲ್ಲಿ ಕುಳಿತಿದ್ದರೆ ಶಿವಕುಮಾರ್ ಹಿಂಬದಿಯಲ್ಲಿ ಆಸೀನರಾಗಿದ್ದರು. ಜೂನ್ 13 ರಂದು ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯೊಂದಿಗೆ ಅವರು ದೆಹಲಿಗೆ ಬಂದಿದ್ದಾರೆ. ಇಂದು ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳುವ ಮೊದಲು ಬೆಂಗಳೂರಲ್ಲಿ ಹೇಳಿದ ಹಾಗೆ ಅಭ್ಯರ್ಥಿಗಳ ಹೆಸರು ಫೈನಲ್ ಮಾಡುವುದು ಬಹಳ ಕಷ್ಟ, ಯಾಕೆಂದರೆ 7 ಸ್ಥಾನಳಿಗೆ 300 ಆಕಾಂಕ್ಷಿಗಳಿದ್ದಾರಂತೆ. ಬಿಡಿ ಅದು ಅವರ ತಲೆಬಿಸಿ, ನಾವ್ಯಾಕೆ ಮಂಡೆ ಬಿಸಿಮಾಡಿಕೊಳ್ಳೋಣ. ಸಿದ್ದರಾಮಯ್ಯ ಇದ್ದಲ್ಲಿ ಸಚಿವ ಭೈರತಿ ಸುರೇಶ್ ಇರಲೇಬೇಕು ಮಾರಾಯ್ರೇ. ಇಲ್ನೋಡಿ ಅವರು ಸಹ ಮತ್ತೊಂದು ಕಾರಲ್ಲಿ ಬಂದು ಸುರ್ಜೆವಾಲಾ ಮನೆ ಪ್ರವೇಶಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕುಮಾರಸ್ವಾಮಿಯವರು ರಾಕೇಶ್ ಸಿದ್ದರಾಮಯ್ಯ ಎಳೆತಂದಿದ್ದು ಮೂರ್ಖತನ: ಸಿದ್ದರಾಮಯ್ಯ

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!