ಪ್ರಸ್ತಾಪಿತ ‘ಕೊಡಗು ಚಲೋ’ ಕಾರ್ಯಕ್ರಮವನ್ನು ಮುಂದೂಡಿದ ಸಿದ್ದರಾಮಯ್ಯ ಇದು ಪಕ್ಷದ ತೀರ್ಮಾನ ಎಂದರು!
ಒಬ್ಬ ವಿರೋಧ ಪಕ್ಷದ ನಾಯಕನಾಗಿ ಅದನ್ನು ಉಲ್ಲಂಘಿಸುವ ಬದಲು ಮಾಜಿ ಮುಖ್ಯಮಂತ್ರಿಯಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುತ್ತೇನೆ ಎಂದು ಹೇಳಿದ ಅವರು, ಇದು ಪಕ್ಷದ ತೀರ್ಮಾನವಾಗಿದೆ ಎಂದರು.
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಆಗಸ್ಟ್ 26 ರಂದು ಹಮ್ಮಿಕೊಂಡಿದ್ದ ‘ಕೊಡಗು ಚಲೋ’ (Kodagu Chalo) ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಖುದ್ದು ಸಿದ್ದರಾಮಯ್ಯನವರೇ (Siddaramaiah) ಘೋಷಣೆ ಮಾಡಿದ್ದಾರೆ. ಕೊಡಗಿನಲ್ಲಿ 4 ದಿನಗಳವರೆಗೆ ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಒಬ್ಬ ವಿರೋಧ ಪಕ್ಷದ ನಾಯಕನಾಗಿ ಅದನ್ನು ಉಲ್ಲಂಘಿಸುವ ಬದಲು ಮಾಜಿ ಮುಖ್ಯಮಂತ್ರಿಯಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುತ್ತೇನೆ ಎಂದು ಹೇಳಿದ ಅವರು, ಇದು ಪಕ್ಷದ ತೀರ್ಮಾನವಾಗಿದೆ ಎಂದರು.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

