Kannada News Videos siddaramaiah announces Rs 5 thousand Bonus To KPTCL employees News In Kannada
ಮುಡಾ ಸಂಕಷ್ಟದ ಮಧ್ಯ ಸಿಎಂ ವಿದ್ಯುತ್ ಸ್ಥಾವರ ಲೋಕಾರ್ಪಣೆ, ಎಲ್ಲಾ ನೌಕರರಿಗೆ ಬೋನಸ್ ಘೋಷಣೆ
ಪತ್ನಿ ಹೆಸರಿಗೆ 14 ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ನಿದ್ದೆಗೆಡಿಸಿದೆ. ಆದರೂ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಕೆಪಿಟಿಸಿಎಲ್ ನೈಸರ್ಗಿಕ ಆಧಾರಿತ 370 ಮೆಗಾವ್ಯಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆಗೊಳಿಸಿದರು. ಅಲ್ಲದೇ ಎಲ್ಲ ಕಾರ್ಮಿಕರಿಗೆ 5 ಸಾವಿರ ಬೋನಸ್ ಘೋಷಿಸಿದರು.