ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ‌ಕ್ಕೆ ಪರಿಹಾರ ನಿಗದಿ: 1 ಎಕರೆಗೆ ಎಷ್ಟು ಲಕ್ಷ ಗೊತ್ತಾ?

Updated on: Sep 16, 2025 | 5:21 PM

ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ‌ಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು(ಸೆಪ್ಟೆಂಬರ್ 16) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ -3 ಹಂತದ ಭೂ ಸ್ವಾಧೀನದ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ.ಹಾಗೂ ಒಣ ಭೂಮಿಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿದೆ. ಹಾಗಾದ್ರೆ, ಒಟ್ಟು ಈ ಯೋಜನೆಗೆ ಎಷ್ಟು ಎಕರೆ ಭೂಸ್ವಾಧೀನವಾಗಬೇಕಿದೆ? ಒಟ್ಟು ಎಷ್ಟು ಹಣ ಖರ್ಚಾಗುತ್ತೆ ಎನ್ನುವ ಸಂಪೂರ್ಣ ವಿವರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 16): ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ‌ಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು(ಸೆಪ್ಟೆಂಬರ್ 16) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ -3 ಹಂತದ ಭೂ ಸ್ವಾಧೀನದ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ.ಹಾಗೂ ಒಣ ಭೂಮಿಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿದೆ. ಹಾಗಾದ್ರೆ, ಒಟ್ಟು ಈ ಯೋಜನೆಗೆ ಎಷ್ಟು ಎಕರೆ ಭೂಸ್ವಾಧೀನವಾಗಬೇಕಿದೆ? ಒಟ್ಟು ಎಷ್ಟು ಹಣ ಖರ್ಚಾಗುತ್ತೆ ಎನ್ನುವ ಸಂಪೂರ್ಣ ವಿವರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

Published on: Sep 16, 2025 05:13 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More