Prajadhvani Yatre: ಜನ ತಮ್ಮತ್ತ ಓಡಿಬಂದು ಅಲ್ಲಾಡದ ಹಾಗೆ ಸುತ್ತುವರಿದಾಗ ಸಿದ್ದರಾಮಯ್ಯಗೆ ಬೇಜಾರಾಗದು, ಕೋಪ ಬಾರದು!
ಜನ ತಮ್ಮನ್ನು ಮುಕ್ಕುರುವುದನ್ನು ನೋಡಿ ಸಿದ್ದರಾಮಯ್ಯ ಬೇಜಾರು ಕೋಪ ಮಾಡಿಕೊಳ್ಳದೆ ಎಲ್ಲರೊಂದಿಗೆ ನಗುತ್ತಾ ಬೆರೆಯುತ್ತಾರೆ.
ಬಾಗಲಕೋಟೆ: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಿಸ್ಸಂದೇಹವಾಗಿ ಮಾಸ್ ಲೀಡರ್, ಅವರು ಹೋದೆಡೆಯೆಲ್ಲ ಅದು ಪ್ರೂವ್ ಆಗಿದೆ. ವಿರೋಧ ಪಕ್ಷದ ನಾಯಕ ತಮ್ಮ ಪಕ್ಷದ ಪ್ರಜಾಧ್ವನಿ (Prajadhvani Yatre) ಅಂಗವಾಗಿ ಹೆಲಿಕಾಪ್ಟರ್ ನಲ್ಲಿ ಆಗಮಿಸಿದಾಗ ಅವರಿಗೆಸ ಸಿಕ್ಕ ಸ್ವಾಗತ ಹೇಗಿತ್ತು ಅಂತ ನೋಡಿ. ಸಿದ್ದರಾಮಯ್ಯನವರ ಜೊತೆ ಅವರ ಪರಮಾಪ್ತ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ (Zameer Ahmed) ಇದ್ದರು. ಸಿದ್ದರಾಮಯ್ಯನ ಚಾಪರ್ ನಿಂದ ಇಳಿದು ಬರುತ್ತಿದ್ದಂತೆಯೇ ಜನ ಅವರತ್ತ ಶಿಳ್ಳೆ ಮತ್ತು ಕೇಕೆ ಹಾಕುತ್ತಾ ಓಡಿಬಂದು ಸುತ್ತುವರಿದು ಬಿಡುತ್ತಾರೆ. ಜನ ತಮ್ಮನ್ನು ಮುಕ್ಕುರುವುದನ್ನು ನೋಡಿ ಸಿದ್ದರಾಮಯ್ಯ ಬೇಜಾರು ಕೋಪ ಮಾಡಿಕೊಳ್ಳದೆ ಎಲ್ಲರೊಂದಿಗೆ ನಗುತ್ತಾ ಬೆರೆಯುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
