ಆರೆಸ್ಸೆಸ್ ಮತ್ತು ಖಿಲಾಫತ್ ಚಳುವಳಿ ಬಗ್ಗೆ ಸಿದ್ದರಾಮಯ್ಯನವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ: ಪ್ರತಾಪ್ ಸಿಂಹ, ಸಂಸದ
ಇವರು ಕೊಡಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಪಾಡಿಕೊಳ್ಳಲು ಹುಟ್ಟಿದ್ದೇ ಆರ್ ಎಸ್ ಎಸ್, ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಿಲಾಫತ್ ಚಳುವಳಿ ಮತ್ತು ಆರ್ ಎಸ್ ಎಸ್ ಬಗ್ಗೆ ಕನಿಷ್ಟ ಜ್ಞಾನ ಕೂಡ ಇಲ್ಲದೆ ಮಾತಾಡುತ್ತಾರೆ ಎಂದು ಲೇವಡಿ ಮಾಡಿದರು.
ಮೈಸೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಮೈಸೂರಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತಾಡುವಾಗ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರ ಬೋಸ್ ಮೊದಲಾದ ಕ್ರಾಂತಿಕಾರಿಗಳೇ ಹೊರತು ಕಾಂಗ್ರೆಸ್ (Congress) ಅಲ್ಲ ಎಂದು ಹೇಳಿದರು. ಇವರು ಕೊಡಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಪಾಡಿಕೊಳ್ಳಲು ಹುಟ್ಟಿದ್ದೇ ಆರ್ ಎಸ್ ಎಸ್, ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಿಲಾಫತ್ ಚಳುವಳಿ ಮತ್ತು ಆರ್ ಎಸ್ ಎಸ್ ಬಗ್ಗೆ ಕನಿಷ್ಟ ಜ್ಞಾನ ಕೂಡ ಇಲ್ಲದೆ ಮಾತಾಡುತ್ತಾರೆ ಎಂದು ಲೇವಡಿ ಮಾಡಿದರು.
Follow Us
Latest Videos
ಮತದಾನದ ವೇಳೆ ಮುರ್ಷಿದಾಬಾದ್ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು

