Who would be CM? ದೆಹಲಿ ತಲುಪಿದ ಬಳಿಕ ಸಿದ್ದರಾಮಯ್ಯ ಸಿಡಿಮಿಡಿತನ ಪ್ರದರ್ಶಿಸಿದ್ದು ಹತಾಷೆಯಿಂದಾಗಿಯೇ?

ಸಿಎಂ ಹುದ್ದೆ ಕೈತಪ್ಪುವ ಲಕ್ಷಣ ಸಿದ್ದರಾಮಯ್ಯಗೆ ಕಾಣಿಸಿದೆಯೇ? ಇಲ್ಲಿ ಬೆಂಗಳೂರಲ್ಲಿ ಶಿವಕುಮಾರ್ ಕೂಡ ಸಿಡಿಮಿಡಿತನ ಪ್ರದರ್ಶಿಸುತ್ತಿದ್ದಾರೆ.

Who would be CM? ದೆಹಲಿ ತಲುಪಿದ ಬಳಿಕ ಸಿದ್ದರಾಮಯ್ಯ ಸಿಡಿಮಿಡಿತನ ಪ್ರದರ್ಶಿಸಿದ್ದು ಹತಾಷೆಯಿಂದಾಗಿಯೇ?
|

Updated on: May 15, 2023 | 6:47 PM

ದೆಹಲಿ: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯರನ್ನು (Siddaramaiah) ದೆಹಲಿಗೆ ಕರೆಸಿದ್ದು ನಿಮಗೆ ಗೊತ್ತಿದೆ. ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಹ ಕರೆಸಿದೆ ಅದರೆ ಪ್ರಾಯಶಃ ರಾತ್ರಿ ಫ್ಲೈಟ್ ಹತ್ತಬಹುದು. ದೆಹಲಿಗೆ ಹೊರಡುವಾಗಲೇ ಸಿದ್ದರಾಮಯ್ಯ ಸ್ವಲ್ಪ ಅನ್ಯಮನಸ್ಕರಂತೆ ಕಂಡರು. ಆದರೆ ದೆಹಲಿ ತಲುಪಿದಾಗ ಅದು ಸಿಡಿಮಿಡಿಯಾಗಿ ಪರಿವರ್ತನೆಯಾಗಿತ್ತು. ಅವರು ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮ ಪ್ರತಿನಿಧಿಗಳು (media persons) ಅವರನ್ನು ಸುತ್ತುವರಿದರು. ಆದರೆ ಸಿದ್ದರಾಮಯ್ಯ ಯಾರೊಂದಿಗೂ ಮಾತಾಡಲಿಲ್ಲ. ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದರೂ, ಯಾರೋ ಒಬ್ಬರಿಗೆ ವ್ಹೇರ್ ಈಸ್ ದಿ ಕಾರ್ ಅಂತ ಕೇಳಿ ರೀ ದಾರಿ ಬಿಡ್ರೀ ಅನ್ನುತ್ತಾ, ಕೋಪದಿಂದಲೇ ಕಾರು ಹತ್ತಿದರು. ಸಿಎಂ ಹುದ್ದೆ ಕೈತಪ್ಪುವ ಲಕ್ಷಣ ಅವರಿಗೆ ಕಾಣಿಸಿದೆಯೇ? ಇರಬಹುದು. ಅದರೆ ಇಲ್ಲಿ ಬೆಂಗಳೂರಲ್ಲಿ ಶಿವಕುಮಾರ್ ಕೂಡ ಸಿಡಿಮಿಡಿತನ ಪ್ರದರ್ಶಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ