ಹಳ್ಳಿ ದಂಗಲ್​ನಲ್ಲಿ ಗೆದ್ದ ಕಾಂಗ್ರೆಸ್​ ಬೆಂಬಲಿತ ಸದಸ್ಯರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸನ್ಮಾನ
ಹಳ್ಳಿ ದಂಗಲ್​ನಲ್ಲಿ ಗೆದ್ದ ಕಾಂಗ್ರೆಸ್​ ಬೆಂಬಲಿತ ಸದಸ್ಯರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸನ್ಮಾನ

ಹಳ್ಳಿ ದಂಗಲ್​ನಲ್ಲಿ ಗೆದ್ದ ಕಾಂಗ್ರೆಸ್​ ಬೆಂಬಲಿತ ಸದಸ್ಯರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸನ್ಮಾನ

Updated on: Jan 08, 2021 | 10:00 AM

ಮಾಜಿ ಸಿಎಂ ಸಿದ್ದರಾಮಯ್ಯ ಹಳ್ಳಿ ದಂಗಲ್​ನಲ್ಲಿ ಗೆದ್ದ ತಮ್ಮ ಪಕ್ಷದ ಬೆಂಬಲಿತ ಸದಸ್ಯರಿಗೆ ಸನ್ಮಾನ ಮಾಡಿದರು. ಪ್ರತಿಷ್ಟೆಯಾಗಿದ್ದ ಹಳ್ಳಿ ಅಖಾಡದಲ್ಲಿ ತಮ್ಮ ಅಭ್ಯರ್ಥಿಗಳು ಗೆದ್ದು ನಗೆಬೀರಿದ್ದು ಸಿದ್ದು ವರ್ಚಸ್ಸು ಗಟ್ಟಿ ಮಾಡಿದೆ. ಹೀಗಾಗಿ ಸಿದ್ದರಾಮಯ್ಯ ಗೆದ್ದೋರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ಎದುರಾಳಿ ಪಕ್ಷದ ವಿರುದ್ದ ವಾಗ್ದಾಳಿ ಕೂಡ ನಡೆಸಿದರು. ಹಾಗಾದರೆ ಸಿದ್ದು ಅವರ ಕಾರ್ಯಕ್ರಮ ಹೇಗಿತ್ತು? ಇಲ್ಲಿದೆ ನೋಡಿ ಡಿಟೇಲ್ಸ್..

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More