ಸಿದ್ದರಾಮಯ್ಯ ಸಾರ್! 5 ಕೆಜಿ ಅಕ್ಕಿ ಬದಲಿಗೆ; ತಲಾ 170 ರೂಪಾಯಿ ಕೊಡುವ ಪದ್ಧತಿ ಬೇಡಾ ಸಾರ್
Siddaramaiah Anna Bhagya: 5 ಕೆಜಿ ಅಕ್ಕಿನೇ ಕೊಟ್ರೆ ತುಂಬಾ ಅನುಕೂಲ ಆಗುತ್ತೆ ಸರ್!
Anna Bhagya: 5 ಕೆಜಿ ಅಕ್ಕಿನೇ ಕೊಟ್ರೆ ತುಂಬಾ ಅನುಕೂಲ ಆಗುತ್ತೆ ಸರ್! ಕಾಂಗ್ರೆಸ್ ಸರ್ಕಾರದ 5ಗ್ಯಾರಂಟಿಗಳಲ್ಲಿ ಮುಖ್ಯವಾದದ್ದು ಅನ್ನಭಾಗ್ಯ. ಈ ಮೂಲಕ 10ಕೆಜಿ ಅಕ್ಕಿ ಪೂರೈಕೆ. ಆದ್ರೆ ಸರ್ಕಾರ ಅಕ್ಕಿ ಸಂಗ್ರಹಣೆ ಇಲ್ಲದ ಕಾರಣ 5ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ಮುಂದಾಗಿದೆ. ಈ ಬಗ್ಗೆ ಜನ್ರು ಏನಂತಾರೆ ನೀವೇ ಕೇಳಿ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

