AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಐಬಿಯಲ್ಲಿ ಕುಳಿತು ಸ್ಥಳೀಯ ನಾಯಕರನ್ನು ತಮ್ಮ 75ನೇ ಹುಟ್ಟುಹಬ್ಬಕ್ಕೆ ಆಹ್ವಾನಿಸಿದರು ಸಿದ್ದರಾಮಯ್ಯ!

ಮಂಡ್ಯದ ಐಬಿಯಲ್ಲಿ ಕುಳಿತು ಸ್ಥಳೀಯ ನಾಯಕರನ್ನು ತಮ್ಮ 75ನೇ ಹುಟ್ಟುಹಬ್ಬಕ್ಕೆ ಆಹ್ವಾನಿಸಿದರು ಸಿದ್ದರಾಮಯ್ಯ!

TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jul 18, 2022 | 2:10 PM

Share

ಸಿದ್ದರಾಮಯ್ಯನವರ ಜೊತೆ ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಜೊತೆ ಪಕ್ಷದ ನೂರಾರು ಕಾರ್ಯಕರ್ತರಿದ್ದರು.

ಮಂಡ್ಯ: ಮೊದಮೊದಲಿಗೆ ತಮ್ಮ 75 ನೇ ಹುಟ್ಟುಹಬ್ಬವನ್ನು ಅಷ್ಟಾಗಿ ಒಲವು ತೋರದಿದ್ದ ಸಿದ್ದರಾಮಯ್ಯನವರು ಈಗ ಅದಕ್ಕಾಗಿ ಸಂಪೂರ್ಣವಾಗಿ ತಯಾರಾಗಿದ್ದಾರೆ ಮತ್ತು ಉತ್ಸವದ ಬಗ್ಗೆ ರೋಮಾಂಚಿತರೂ ಆಗಿರುವಂತಿದೆ. ಸೋಮವಾರ ಮಂಡ್ಯ ನಗರದಲ್ಲಿದ್ದ ವಿರೋಧ ಪಕ್ಷ ನಾಯಕ ಅಲ್ಲಿನ ಐಬಿಯಲ್ಲಿ ಕುಳಿತು ಸ್ಥಳೀಯ ನಾಯಕರಿಗೆ ಹುಟ್ಟುಹಬ್ಬಕ್ಕೆ ಆಹ್ವಾನಿಸಿದರು. ಸಿದ್ದರಾಮಯ್ಯನವರ ಜೊತೆ ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಜೊತೆ ಪಕ್ಷದ ನೂರಾರು ಕಾರ್ಯಕರ್ತರಿದ್ದರು.

Follow Us
Web contact
Web contact

TV9 Kannada

Read More