ಆರೋಗ್ಯ ಸಿಬ್ಬಂದಿಗಳ ಜತೆ ಫೋಟೋ; ಸಿದ್ದರಾಮಯ್ಯ ನಗೆ ಚಟಾಕಿ ಹೇಗಿತ್ತು ವಿಡಿಯೋ ನೋಡಿ
ಆರೋಗ್ಯ ಸಿಬ್ಬಂದಿಯ ಜತೆ ಸಿದ್ದರಾಮಯ್ಯ ಫೋಟೋ ತೆಗೆಸಿಕೊಂಡಿದ್ದಾರೆ. ಬಳಿಕ ಸಚಿವ ಎಸ್.ಟಿ.ಸೋಮಶೇಖರ್ ಅವರ ಫೋಟೋ ತೆಗಿಯಪ್ಪ ಎಂದು ಅವರು ಹೇಳಿದ್ದು, ಈ ಮಾತಿಗೆ ಎಲ್ಲರೂ ಜೋರಾಗಿ ನಕ್ಕಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಅಧಿವೇಶನ ಆರಂಭವಾಗಲಿದ್ದು, ಕಲಾಪಕ್ಕೆ ಸಚಿವ ಎಸ್.ಟಿ ಸೋಮಶೇಖರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಯಾಗಿ ಆಗಮಿಸಿದ್ದಾರೆ. ಈ ವೇಳೆ ಆರೋಗ್ಯ ಸಿಬ್ಬಂದಿಯ ಜತೆ ಸಿದ್ದರಾಮಯ್ಯ ಫೋಟೋ ತೆಗೆಸಿಕೊಂಡಿದ್ದಾರೆ. ಬಳಿಕ ಸಚಿವ ಎಸ್.ಟಿ.ಸೋಮಶೇಖರ್ ಅವರ ಫೋಟೋ ತೆಗಿಯಪ್ಪ ಎಂದು ಅವರು ಹೇಳಿದ್ದು, ಈ ಮಾತಿಗೆ ಎಲ್ಲರೂ ಜೋರಾಗಿ ನಕ್ಕಿದ್ದಾರೆ.
ಬಳಿಕ ಮಾತನಾಡಿದ ಸಿದ್ದರಾಮಯ್ಯ ಯಾವುದೇ ಕೆಲಸ ಸರ್ಕಾರದಲ್ಲಿ ಆಗುತ್ತಿಲ್ಲ. ಹೀಗಾಗಿ ವಿಷಯಂತರ ಮಾಡಲು ಈ ರೀತಿ ಕಾಯ್ದೆ ಜಾರಿ ಮಾಡ್ತಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಎಳೆದು ತರುತ್ತಿದ್ದಾರೆ. ಎಲ್ಲ ಸಮುದಾಯ ಪರ ಇರುವ ಪಕ್ಷ ಕಾಂಗ್ರೆಸ್. ಶೇಕಡಾ 40 ಕಮಿಷನ್ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ. ಜನರ ಮುಂದೆ ಹೊಗೋಕೆ ಬಿಜೆಪಿಗೆ ಮುಖ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭ; ವಿಧಾನಸಭೆ ಕಲಾಪ ನೇರ ಪ್ರಸಾರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಸಿದ್ದರಾಮಯ್ಯ ಎಲ್ಲರನ್ನೂ ಕೊಂಡು ಕೊಂಡಿದ್ದಾರಾ?- ಮೈಸೂರಿನಲ್ಲಿ ಎಚ್ ವಿಶ್ವನಾಥ್ ಪ್ರಶ್ನೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

