Karnataka Assembly Polls 2023: ವರುಣಾದಲ್ಲಿ ಬಿಜೆಪಿ ಸೋಮಣ್ಣರನ್ನು ಕಣಕ್ಕಿಳಿಸಿರುವುದು ಸಿದ್ದರಾಮಯ್ಯಗೆ ಅತಂಕ ಮೂಡಿಸಿದೆಯೇ?

ಸಾಮಾನ್ಯವಾಗಿ ಮಾಧ್ಯಮದವರೊಂದಿಗೆ ಮೃದುವಾಗಿ ಮಾತಾಡುವ ಸಿದ್ದರಾಮಯ್ಯ ಸಿಡುಕಿದ್ದನ್ನು ನೋಡಿದರೆ ಅತಂಕದಲ್ಲಿರುವುದು ಸ್ಪಷ್ಟವಾಗುತ್ತದೆ.

Karnataka Assembly Polls 2023: ವರುಣಾದಲ್ಲಿ ಬಿಜೆಪಿ ಸೋಮಣ್ಣರನ್ನು ಕಣಕ್ಕಿಳಿಸಿರುವುದು ಸಿದ್ದರಾಮಯ್ಯಗೆ ಅತಂಕ ಮೂಡಿಸಿದೆಯೇ?
|

Updated on: Apr 12, 2023 | 4:36 PM

ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಬಿಜೆಪಿಯಿಂದ ತಮ್ಮ ವಿರುದ್ಧ ವಿ ಸೋಮಣ್ಣ (V Somanna) ಸ್ಪರ್ಧಿಸುತ್ತಿರುವುದು ಸಿದ್ದರಾಮಯ್ಯನವರಲ್ಲಿ (Siddaramaiah) ಭೀತಿ ಮೂಡಿಸಿದೆಯಾ? ಅವರ ವರ್ತನೆಯಿಂದ ಹಾಗನಿಸುತ್ತದೆ. ಈ ವಿಡಿಯೋ ನೋಡಿದರೆ ಅದು ನಿಮಗೆ ಸ್ಪಷ್ಟವಾಗುತ್ತದೆ. ಬೆಂಗಳೂರಲ್ಲಿ ಇಂದು ಅವರು ಕೆಪಿಸಿಸಿ ಕಚೇರಿಯಿಂದ (KPCC office) ಕಾರಲ್ಲಿ ತೆರಳುವಾಗ ಪತ್ರಕರ್ತರೊಬ್ಬರು ಸೋಮಣ್ಣ ನಿಮ್ಮ ವಿರು​ದ್ಧ ಸ್ಪರ್ಧಿಸುತ್ತಿದ್ದಾರೆ ಅಂತ ಹೇಳ ಹೊರಟಾಗ, ಮಾಡ್ಲಿ ಬಿಡಯ್ಯ. ನೀನೂ ಸ್ಪರ್ಧೆ ಮಾಡು ಅಂತ ಗದರಿಕೆಯ ಸ್ವರದಲ್ಲಿ ಹೇಳುತ್ತಾರೆ. ನಿಮ್ಮನ್ನು ಸೋಲಿಸಲು ಬಿಜೆಪಿ ಹೈಕಮಾಂಡ್ ಸೋಮಣ್ಣರನ್ನು ಕಣಕ್ಕಿಳಿಸಿದೆ ಅಂತ ಪತ್ರಕರ್ತರು ಹೇಳಿದಾಗ ಅವರು ಖಾರವಾಗಿ, ಅವರ ಹೈಕಮಾಂಡ್ ಹೇಳಿದರೆ ನಾನು ಸೋಲೋದಿಲ್ಲ. ಅದನ್ನು ಜನ ನಿರ್ಧರಿಸುತ್ತಾರೆ,’ ಎಂದು ಹೇಳುತ್ತಾರೆ. ಸಾಮಾನ್ಯವಾಗಿ ಮಾಧ್ಯಮದವರೊಂದಿಗೆ ಮೃದುವಾಗಿ ಮಾತಾಡುವ ಸಿದ್ದರಾಮಯ್ಯ ಸಿಡುಕಿದ್ದನ್ನು ನೋಡಿದರೆ ಅತಂಕದಲ್ಲಿರುವುದು ಸ್ಪಷ್ಟವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow us
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು