AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ

ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ

ರಮೇಶ್ ಬಿ. ಜವಳಗೇರಾ
|

Updated on: Jun 21, 2026 | 7:21 PM

Share

ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು. ಬಳಿಕ ಎಲ್ಲಾ ನಾಯಕರು ಪಕ್ಷ ಸಂಘಟನೆ ಬಗ್ಗೆ ವಿವರವಾಗಿ ಮಾತನಾಡಿದರು. ಇನ್ನು ಕಾರ್ಯಕ್ರಮದಲ್ಲಿ ಕೊನೆಯದಾಗಿ ಭಾಷಣ ಮಾಡಲು CWC ಸದಸ್ಯತ್ವ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅವಕಾಶ ನೀಡಲಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು. ಎಂದಿನಂತೆ ನಾನು ಕೊನೆಯ ಭಾಷಣಕಾರ. ಹೀಗಾಗಿ ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಹರಿಪ್ರಸಾದ್ ಗೆ ಮನವಿ ಮಾಡಿ ಹಾಸ್ಯ ಚಟಾಕಿ ಹಾರಿಸಿದರು.

ಬೆಂಗಳೂರು, (ಜೂನ್ 21): ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು. ಬಳಿಕ ಎಲ್ಲಾ ನಾಯಕರು ಪಕ್ಷ ಸಂಘಟನೆ ಬಗ್ಗೆ ವಿವರವಾಗಿ ಮಾತನಾಡಿದರು. ಇನ್ನು ಕಾರ್ಯಕ್ರಮದಲ್ಲಿ ಕೊನೆಯದಾಗಿ ಭಾಷಣ ಮಾಡಲು CWC ಸದಸ್ಯತ್ವ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅವಕಾಶ ನೀಡಲಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು. ಎಂದಿನಂತೆ ನಾನು ಕೊನೆಯ ಭಾಷಣಕಾರ. ಹೀಗಾಗಿ ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಹರಿಪ್ರಸಾದ್ ಗೆ ಮನವಿ ಮಾಡಿ ಹಾಸ್ಯ ಚಟಾಕಿ ಹಾರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us